Tuesday, August 4, 2026

mayor election

ಹುಬ್ಬಳ್ಳಿ- ಧಾರವಾಡ ಅವಳಿನಗರದ ಜ್ವಲಂತ ಸಮಸ್ಯೆಗೆ ಸ್ಪಂದಿಸುವೆ: ನೂತನ ಮೇಯರ್ ರಾಮಣ್ಣ ಬಡಿಗೇರ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಗೆ ಮೇಯರ್ ಆಗಿ ಆಯ್ಕೆಯಾಗಿರುವುದು ಸಾಕಷ್ಟು ಖುಷಿ ತಂದಿದೆ. 23 ನೇ ಅವಧಿಗೆ ನನ್ನನ್ನು ಮೇಯರ್ ಆಗಿ ಆಯ್ಕೆ ಮಾಡಿರುವುದಕ್ಕೆ ಅಭಿನಂದನೆಗಳು ಎಂದು ನೂತನ ಮೇಯರ್ ರಾಮಣ್ಣ ಬಡಿಗೇರ ಹೇಳಿದರು. ಮೇಯರ್ ಆಗಿ ಆಯ್ಕೆಯಾದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಅವಳಿ ನಗರದಲ್ಲಿ‌ ಸಾಕಷ್ಟು‌ ಸವಾಲುಗಳಿವೆ.ಸಾಕಷ್ಟು...

ಡಿಕೆಶಿ ಕೊಟ್ಟ ಟಾಸ್ಕ್‌ ಪೂರೈಸುವಲ್ಲಿ ವಿಫಲರಾದ ಜಗದೀಶ್ ಶೆಟ್ಟರ್..

Hubballi News: ಹುಬ್ಬಳ್ಳಿ: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಪೂರ್ಣಗೊಂಡಿದೆ‌. ಕೊನೆಗೂ ಎರಡನೇ ಬಾರಿಗೆ ಬಿಜೆಪಿಯೇ ಆಡಳಿತದ ಚುಕ್ಕಾಣಿ ಹಿಡಿದಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರಿಗೆ ಕೊಟ್ಟಿದ್ದ ಟಾಸ್ಕ್‌ನಲ್ಲಿ ಶೆಟ್ಟರ್ ತೀವ್ರ ಮುಖಭಂಗ ಎದುರಿಸಿದಂತಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img