Tuesday, March 17, 2026

Mayor

ಅಧಿವೇಶನ ಬೆನ್ನಲ್ಲೇ ಮತ್ತೆ ಮುನ್ನೆಲೆಗೆ ಬಂದ ಧಾರವಾಡ ಪ್ರತ್ಯೇಕ ಪಾಲಿಕೆ ಕೂಗು

Dharwad News: ಧಾರವಾಡ: ರಾಜ್ಯದಲ್ಲಿಯೇ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬೆಂಗಳೂರು ನಂತರದ ಅತಿ ದೊಡ್ಡ ಪಾಲಿಕೆ. ಅವಳಿ ನಗರಕ್ಕೆ ಸೇರಿಯೇ ಪಾಲಿಕೆ ಇದ್ದರೂ ಸರಕಾರದಿಂದ ಬರುವ ಅನುದಾನದಲ್ಲಿ ಹುಬ್ಬಳ್ಳಿಗೆ ಸಿಂಹಪಾಲು ಸಿಗುತ್ತೆ ಎನ್ನುವ ಅಸಮಾಧಾನ ಬಹಳ ವರ್ಷಗಳಿಂದ ಧಾರವಾಡ ಜನರಿಗೆ ಇದ್ದೇ ಇದೆ. ಹುಬ್ಬಳ್ಳಿಯಂತೆ ಧಾರವಾಡ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯೂ ಆಗಿಲ್ಲ. ಇದೇ ಕಾರಣಕ್ಕೆ...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img