Dharwad News: ಧಾರವಾಡ: ರಾಜ್ಯದಲ್ಲಿಯೇ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬೆಂಗಳೂರು ನಂತರದ ಅತಿ ದೊಡ್ಡ ಪಾಲಿಕೆ. ಅವಳಿ ನಗರಕ್ಕೆ ಸೇರಿಯೇ ಪಾಲಿಕೆ ಇದ್ದರೂ ಸರಕಾರದಿಂದ ಬರುವ ಅನುದಾನದಲ್ಲಿ ಹುಬ್ಬಳ್ಳಿಗೆ ಸಿಂಹಪಾಲು ಸಿಗುತ್ತೆ ಎನ್ನುವ ಅಸಮಾಧಾನ ಬಹಳ ವರ್ಷಗಳಿಂದ ಧಾರವಾಡ ಜನರಿಗೆ ಇದ್ದೇ ಇದೆ. ಹುಬ್ಬಳ್ಳಿಯಂತೆ ಧಾರವಾಡ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯೂ ಆಗಿಲ್ಲ. ಇದೇ ಕಾರಣಕ್ಕೆ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...