Thursday, October 16, 2025

maysor

ಲಂಚ ತೆಗೆದುಕೊಳ್ಳುವ ಇಲಾಖೆಯಿಂದಲೇ ತನಿಖೆ ಮಾಡಿಸೋದಾ ? ವಿಪಕ್ಷ ನಾಯಕ ಸಿದ್ದರಾಮಯ್ಯ .

ಮೈಸೂರು : ಲಂಚ ತೆಗೆದುಕೊಳ್ಳುವ ಇಲಾಖೆಯಿಂದಲೇ ತನಿಖೆ ಮಾಡಿಸೋದಾ? ನಿವೃತ್ತ ನ್ಯಾಯಾಧೀಶರಿಂದ ತನಿಖೆಯಾಗಲಿ- ಸಿದ್ದರಾಮಯ್ಯ ಆಗ್ರಹ. ನಮ್ಮ ಕಾಲದಲ್ಲೂ ಭ್ರಷ್ಟಾಚಾರ ಇತ್ತು, ಅದನ್ನೂ ತನಿಖೆ ಮಾಡಿಸಿ. ಯಾರು ಲಂಚ ತಗೊಂಡಿದ್ದಾರೆ ಅವರಿಗೆ ಶಿಕ್ಷೆ ಆಗಲಿ. ಗುತ್ತಿಗೆದಾರರಿಂದ ಮಂತ್ರಿಗಳೂ ಸೇರಿದಂತೆ ಎಲ್ಲಾ ಇಲಾಖಾ ಉನ್ನತಾಧಿಕಾರಿಗಳಿಗೆ ಇಷ್ಟಿಷ್ಟು ಪರ್ಸೆಟೆಂಜ್ ಸಂದಾಯವಾಗುತ್ತಿದೆ ಎಂದು ಖುದ್ದು ಪ್ರಧಾನ ಮಂತ್ರಿ ಮೋದಿಗೇ...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img