ಮೈಸೂರು : ಲಂಚ ತೆಗೆದುಕೊಳ್ಳುವ ಇಲಾಖೆಯಿಂದಲೇ ತನಿಖೆ ಮಾಡಿಸೋದಾ? ನಿವೃತ್ತ ನ್ಯಾಯಾಧೀಶರಿಂದ ತನಿಖೆಯಾಗಲಿ- ಸಿದ್ದರಾಮಯ್ಯ ಆಗ್ರಹ. ನಮ್ಮ ಕಾಲದಲ್ಲೂ ಭ್ರಷ್ಟಾಚಾರ ಇತ್ತು, ಅದನ್ನೂ ತನಿಖೆ ಮಾಡಿಸಿ. ಯಾರು ಲಂಚ ತಗೊಂಡಿದ್ದಾರೆ ಅವರಿಗೆ ಶಿಕ್ಷೆ ಆಗಲಿ. ಗುತ್ತಿಗೆದಾರರಿಂದ ಮಂತ್ರಿಗಳೂ ಸೇರಿದಂತೆ ಎಲ್ಲಾ ಇಲಾಖಾ ಉನ್ನತಾಧಿಕಾರಿಗಳಿಗೆ ಇಷ್ಟಿಷ್ಟು ಪರ್ಸೆಟೆಂಜ್ ಸಂದಾಯವಾಗುತ್ತಿದೆ ಎಂದು ಖುದ್ದು ಪ್ರಧಾನ ಮಂತ್ರಿ ಮೋದಿಗೇ...
ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು ಎನ್ನುವುದೇನೋ ಸರಿಯಷ್ಟೇ. ಆದರೆ ಅದು ಎಲ್ಲಿ ನಿರ್ಮಾಣವಾಗಬೇಕು ಎನ್ನುವುದೇ ಈಗ ದೊಡ್ಡ ಪ್ರಶ್ನೆಯಾಗಿದೆ. ಕನಕಪುರದಲ್ಲಾ, ಬಿಡದಿಯಲ್ಲಾ ಅಥವಾ...