ಮೈಸೂರು : ಲಂಚ ತೆಗೆದುಕೊಳ್ಳುವ ಇಲಾಖೆಯಿಂದಲೇ ತನಿಖೆ ಮಾಡಿಸೋದಾ? ನಿವೃತ್ತ ನ್ಯಾಯಾಧೀಶರಿಂದ ತನಿಖೆಯಾಗಲಿ- ಸಿದ್ದರಾಮಯ್ಯ ಆಗ್ರಹ. ನಮ್ಮ ಕಾಲದಲ್ಲೂ ಭ್ರಷ್ಟಾಚಾರ ಇತ್ತು, ಅದನ್ನೂ ತನಿಖೆ ಮಾಡಿಸಿ. ಯಾರು ಲಂಚ ತಗೊಂಡಿದ್ದಾರೆ ಅವರಿಗೆ ಶಿಕ್ಷೆ ಆಗಲಿ. ಗುತ್ತಿಗೆದಾರರಿಂದ ಮಂತ್ರಿಗಳೂ ಸೇರಿದಂತೆ ಎಲ್ಲಾ ಇಲಾಖಾ ಉನ್ನತಾಧಿಕಾರಿಗಳಿಗೆ ಇಷ್ಟಿಷ್ಟು ಪರ್ಸೆಟೆಂಜ್ ಸಂದಾಯವಾಗುತ್ತಿದೆ ಎಂದು ಖುದ್ದು ಪ್ರಧಾನ ಮಂತ್ರಿ ಮೋದಿಗೇ...
News: ತಾಯಿಯ ಜೀವ ಆಪತ್ತಿನಲ್ಲಿದ್ದಾಗ ವೈದ್ಯರ ಕಾಳಜಿ ಮತ್ತು ಯೋಜಿತ ಚಿಕಿತ್ಸೆಯಿಂದ ಯಶಸ್ವಿಯಾಗಿ ಮಗುವಿಗೆ ಜನ್ಮ ನೀಡಿದ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಗರ್ಭಿಣಿಯೊಬ್ಬರು...