ಮೈಸೂರು : ಲಂಚ ತೆಗೆದುಕೊಳ್ಳುವ ಇಲಾಖೆಯಿಂದಲೇ ತನಿಖೆ ಮಾಡಿಸೋದಾ? ನಿವೃತ್ತ ನ್ಯಾಯಾಧೀಶರಿಂದ ತನಿಖೆಯಾಗಲಿ- ಸಿದ್ದರಾಮಯ್ಯ ಆಗ್ರಹ. ನಮ್ಮ ಕಾಲದಲ್ಲೂ ಭ್ರಷ್ಟಾಚಾರ ಇತ್ತು, ಅದನ್ನೂ ತನಿಖೆ ಮಾಡಿಸಿ. ಯಾರು ಲಂಚ ತಗೊಂಡಿದ್ದಾರೆ ಅವರಿಗೆ ಶಿಕ್ಷೆ ಆಗಲಿ. ಗುತ್ತಿಗೆದಾರರಿಂದ ಮಂತ್ರಿಗಳೂ ಸೇರಿದಂತೆ ಎಲ್ಲಾ ಇಲಾಖಾ ಉನ್ನತಾಧಿಕಾರಿಗಳಿಗೆ ಇಷ್ಟಿಷ್ಟು ಪರ್ಸೆಟೆಂಜ್ ಸಂದಾಯವಾಗುತ್ತಿದೆ ಎಂದು ಖುದ್ದು ಪ್ರಧಾನ ಮಂತ್ರಿ ಮೋದಿಗೇ...
ಮೈಸೂರಿನ ರಸ್ತೆಗಳಲ್ಲಿ ರಾಜಗಾಂಭೀರ್ಯದಿಂದ ಸಂಚರಿಸುತ್ತಿದ್ದ ಕೆಂಪು ಬಣ್ಣದ ಐಷಾರಾಮಿ ವೋಲ್ವೋ ಬಸ್ಗಳ ಯುಗಕ್ಕೆ ಈಗ ತೆರೆ ಬೀಳುತ್ತಿದೆ. KSRTCಗೆ ಹೆಮ್ಮೆಯಾಗಿದ್ದ ಮೈಸೂರು ನಗರ ಸಾರಿಗೆಯ 33...