Friday, May 16, 2025

maysur

ಮಕ್ಕಳಿಗೆ ಆನ್ ಲೈನ್ ಪಾಠ ಮಾಡಿ: ಎಚ್.ವಿಶ್ವನಾಥ್

ಮೈಸೂರು: ಕೋವಿಡ್ ರೂಪಾಂತರದ ತೀವ್ರತೆ ಬಗ್ಗೆ ತಜ್ಞರು ಹೇಳಿದ್ದಾರೆ. ಆದರೆ ಶಾಲಾ ಕಾಲೇಜುಗಳಲ್ಲಿ ದನ ತುಂಬಿದಂತೆ ತುಂಬಲಾಗುತ್ತಿದೆ. ಶಿಕ್ಷಣ ಸಚಿವರು ಏನು‌ ಮಾಡುತ್ತಿದ್ದಾರೆ ಎಂದು ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್ಚು ಕಡಿಮೆಯಾದರೆ ದೊಡ್ಡ ಅನಾಹುತವಾಗುತ್ತದೆ. ಇದು ಮಕ್ಕಳ ವಿಚಾರ, ಗಂಭೀರವಾಗಿ ಪರಿಗಣಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದರು. ಹೊಸ ವೈರಸ್ ವೇಗವಾಗಿ...
- Advertisement -spot_img

Latest News

Doddaballapura News: ಶಾಸಕ ಧೀರಜ್‌ ಮುನಿರಾಜ್ ಸಹಯೋಗದಲ್ಲಿ ಶಾಲಾ ಮಕ್ಕಳಿಗೆ ಉಚಿತ ಶಿಬಿರ

Doddaballapura News: ದೊಡ್ಡಬಳ್ಳಾಪುರ ನಗರದಲ್ಲಿ ಶಾಸಕರಾದ ಶ್ರೀ ಧೀರಜ್ ಮುನಿರಾಜ್ ಅವರ ಸಹಯೋಗದಲ್ಲಿ, ಶಾಲಾ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವ ನಿಟ್ಟಿನಲ್ಲಿ 'ದೊಡ್ಡಬಳ್ಳಾಪುರ ಚಿಗುರು 2025' ಎಂಬ...
- Advertisement -spot_img