ಅಶ್ವಿನಿ ನಕ್ಷತ್ರ ಸೀರಿಯಲ್ ಮೂಲಕ ಕಿರುತೆರೆಯಲ್ಲಿ ಮನೆ ಮಾತಾದ ಚಂದನವನದ ಚುಕ್ಕಿ ಚೆಲುವೆ ಮಯೂರಿ ಕ್ಯಾತರಿ. ಸಣ್ಣಪರದೆ ಮಾತ್ರವಲ್ಲ ದೊಡ್ಡಪರದೆಯ ಮಿಂಚಿಯುತ್ತಿರುವ ಮಯೂರಿ ಸದ್ಯ ತಾಯ್ತನವನ್ನು ಎಂಜಾಯ್ ಮಾಡ್ತಿದ್ದಾರೆ. ಕಳೆದ ಜುಲೈ 12ರಂದು ಬಹುಕಾಲದ ಗೆಳೆಯ ಅರುಣ್ ಜೊತೆ ಸಪ್ತಪದಿ ತುಳಿದಿದ್ದ ಮಯೂರಿ ದೀಪಾವಳಿ ಹಬ್ಬದಂದೂ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದರು. ನವೆಂಬರ್ 14ರಂದು...
Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...