Thursday, August 13, 2026

mb jirali

ಸಿದ್ದರಾಮಯ್ಯ ನವರ ನಡೆಗೆ ಟಾಂಗ್ ಕೊಟ್ಟ ಎಂ.ಬಿ ಜಿರಲಿ

www.karnatakatv.net : ಬೆಳಗಾವಿ:  ವಿರೋಧ ಪಕ್ಷದವರು ತೆಲೆ ಕೆಟ್ಟಿರುವ ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಅವರು ಏನೇ ಹೇಳಿದರು ಅದು ಸುಳ್ಳು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟರು. ಗುರುವಾರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಂ.ಬಿ.ಜಿರಲಿ ರಾಜ್ಯದಲ್ಲಿ ಯಡಿಯೂರಪ್ಪನವರು ಸ್ವಇಚ್ಚೆಯಿಂದ ರಾಜೀನಾಮೆ ನೀಡಿದ್ದಾರೆ. ಕೇಂದ್ರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ,ಜೆ.ಪಿ.ನಡ್ಡಾ,ಅಮಿತ್ ಷಾ,ರಾಜನಾಥ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img