Sunday, November 16, 2025

#mb pateel

JSW Steel: ಜಿಂದಾಲ್‌ ಉಕ್ಕು ಕಂಪನಿಗೆ 3,677 ಎಕರೆ ಜಮೀನು ಮಾರಾಟ: ಸರ್ಕಾರದ ತೀರ್ಮಾನಕ್ಕೆ ಭಾರಿ ವಿರೋಧ

ಬೆಂಗಳೂರು: ಜಿಂದಾಲ್‌ ಉಕ್ಕು ಕಂಪನಿಗೆ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 3,677 ಎಕರೆ ಜಮೀನನ್ನು ಹಿಂದಿನ ಬಿಜೆಪಿ ಸರ್ಕಾರ ಮಾರಾಟ ಮಾಡಲು ಮುಂದಾಗಿದ್ದಾಗ ವಿರೋಧಿಸಿದ್ದ ಕಾಂಗ್ರೆಸ್​ ಇದೀಗ ಅದೇ ಜಿಂದಾಲ್​ ಕಂಪನಿಗೆ ಜಮೀನು ಮಾರಾಟ ಮಾಡಲು ನಿರ್ಧರಿಸಿದೆ. 2021ರಲ್ಲಿ ಬಿ.ಎಸ್‌.ಯಡಿಯೂರಪ್ನವರು ಮುಖ್ಯಮಂತ್ರಿಯಾಗಿದ್ದಾ ಜಿಂದಾಲ್​ ಕಂಪನಿಗೆ ಶುದ್ಧಕ್ರಯ ಪತ್ರ ಮಾಡಿ ಕೊಡುವ ತೀರ್ಮಾನವನ್ನು ಮಾಡಿತ್ತು. ಆಗ ಸರ್ಕಾರದ ನಿರ್ಧಾರವನ್ನು...

MB Pateel : ಯಾರೂ ಕಾನೂನಿಗಿಂತ ಮೇಲಲ್ಲ : ಸಚಿವ ಎಂ.ಬಿ ಪಾಟೀಲ್

Vijayapura News : ಸಾರ್ವಜನಿಕ ಗಣೇಶೋತ್ಸವಕ್ಕೆ ಪೊಲೀಸರ ಅನುಮತಿ ಪಡೆಯಬೇಡಿ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತೀಕ್ಷಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾರೂ ಕಾನೂನಿಗಿಂತ ಮೇಲಲ್ಲ. ಕಾನೂನು ರಚನೆ ಮಾಡುವವರೇ ನಾವು. ಶಾಸಕರು ಕಾನೂನನ್ನು...

MB Pateel : ಮಮದಾಪುರಕೆರೆ ವ್ಯಾಪ್ತಿಯಲ್ಲಿ ಸುಮಾರು 56,000 ಗಿಡಗಳು ಅರಳುತ್ತಿವೆ..!

State News : ರಾಜ್ಯದಲ್ಲೇ 3ನೇ ಅತಿ ದೊಡ್ಡ ಕೆರೆ ಎಂದೇ ಹೆಸರಾಗಿರುವ ಮಮದಾಪುರಕೆರೆ ವ್ಯಾಪ್ತಿಯಲ್ಲಿ ಸುಮಾರು 56,000 ಗಿಡಗಳು ಅರಳುತ್ತಿವೆ. ಹಂತ ಹಂತವಾಗಿ 2ಲಕ್ಷ ಗಿಡಗಳನ್ನು ಬೆಳೆಸುವ ಗುರಿಯಿಂದ ಈ ಯೋಜನೆ ಮಾಡಲಾಗಿದೆ. ಬಿಜಾಪುರವನ್ನು ಆಳಿದ ಅದಿಲ್ ಶಾಹಿ ಅರಸರಿಗೆ ಮಲೆನಾಡಿನ ವೈಭವನ್ನು ತರುವ ಕನಸಿತ್ತು. ಮಲೆನಾಡಿನಲ್ಲಿ ಬೆಳೆಯುವ ಅಕ್ಕಿ ಸೇರಿದಂತೆ ಎಲ್ಲ ಬಗೆಯ...
- Advertisement -spot_img

Latest News

ಖರ್ಗೆ ಕೋಟೆಯಲ್ಲಿ ಶಕ್ತಿ ಪ್ರದರ್ಶನ, RSS ಪಥಸಂಚಲನ ಭರ್ಜರಿ ಯಶಸ್ವಿ!

ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...
- Advertisement -spot_img