ರಾಜಕೀಯ ಉದ್ದೇಶಕ್ಕಾಗಿ ರಾಜ್ಯ ಬಿಜೆಪಿ ಸರ್ಕಾರ ಹಿಜಾಬ್ ವಿವಾದ (Hijab Controversy) ಪ್ರಾರಂಭ ಮಾಡಿದೆ ಎಂದು ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ (MB Patil) ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚುನಾವಣೆ ಎಂಬುದು ಒಂದು ವರ್ಷ ಮಾತ್ರ ಬಾಕಿ ಇದೆ. ಸರ್ಕಾರ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು,...
ಹುಬ್ಬಳ್ಳಿಯಲ್ಲಿ ಏರುತ್ತಿರುವ ಬಿಸಿಲಿನ ತೀವ್ರತೆ ಇದೀಗ ಆರೋಗ್ಯ ಸೇವಾ ವ್ಯವಸ್ಥೆಯ ಮೇಲೂ ಪರಿಣಾಮ ಬೀರಿದ್ದು, ರಕ್ತ ನಿಧಿಗಳಲ್ಲಿ ರಕ್ತದ ಕೊರತೆ ಉಂಟಾಗಿದೆ. ಬೇಸಿಗೆಯ ಬಿಸಿಲಿನಿಂದಾಗಿ ರಕ್ತದಾನಿಗಳ...