ರಾಜಕೀಯ ಉದ್ದೇಶಕ್ಕಾಗಿ ರಾಜ್ಯ ಬಿಜೆಪಿ ಸರ್ಕಾರ ಹಿಜಾಬ್ ವಿವಾದ (Hijab Controversy) ಪ್ರಾರಂಭ ಮಾಡಿದೆ ಎಂದು ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ (MB Patil) ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚುನಾವಣೆ ಎಂಬುದು ಒಂದು ವರ್ಷ ಮಾತ್ರ ಬಾಕಿ ಇದೆ. ಸರ್ಕಾರ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು,...
www.karnatakatv.net ಮೈಸೂರು : ಕಾಂಗ್ರೆಸ್ ನಲ್ಲಿ ಭಾವಿ ಮುಖ್ಯಮಂತ್ರಿ ಚರ್ಚೆ ವಿಚಾರ ಕೆಲವರು ಅಭಿಮಾನದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಆದರೆ ಈ ವಿಚಾರವಾಗಿ ಯಾರೂ ಮಾತನಾಡಬಾರದು ಎಂದು ಹೈಕಮಾಂಡ್ ಸೂಚಿಸಿದೆ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಎಂ ಬಿ ಪಾಟೀಲ್ ಹೇಳಿಕೆ ನೀಡಿದ್ರು. ಮುಂದಿನ ಮುಖ್ಯಮಂತ್ರಿ ವಿಚಾರ ಇತ್ತೀಚಿನ ದಿನಗಳಲ್ಲಿ ಚರ್ಚೆಯಾಗಿದೆ. ಆದರೆ ಕಾಂಗ್ರೆಸ್ ಇತಿಹಾಸದಲ್ಲೇ...
'ನಾನು ಪಕ್ಷದ ಅಧ್ಯಕ್ಷನಾಗಬೇಕು ಅಂತಾ ಎಂ.ಬಿ ಪಾಟೀಲ್ ಸೇರಿದಂತೆ ಎಲ್ಲ ನಾಯಕರು ಸೂಚಿಸಿದ್ದಾರೆ. ಪಕ್ಷದ ನಾಯಕರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ' ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಸೋಮವಾರ ಸದಾಶಿವನಗರದಲ್ಲಿರುವ ಎಂಬಿ ಪಾಟೀಲ್ ಅವರ ನಿವಾಸಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್ ಕೃತಜ್ಞತೆ ಸಲ್ಲಿಸಿದರು. ಈ ವೇಳೆ ಉಭಯ ನಾಯಕರು ಮಾಧ್ಯಮಗಳ...
Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ...