www.karnatakatv.net ಮೈಸೂರು : ಕಾಂಗ್ರೆಸ್ ನಲ್ಲಿ ಭಾವಿ ಮುಖ್ಯಮಂತ್ರಿ ಚರ್ಚೆ ವಿಚಾರ ಕೆಲವರು ಅಭಿಮಾನದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಆದರೆ ಈ ವಿಚಾರವಾಗಿ ಯಾರೂ ಮಾತನಾಡಬಾರದು ಎಂದು ಹೈಕಮಾಂಡ್ ಸೂಚಿಸಿದೆ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಎಂ ಬಿ ಪಾಟೀಲ್ ಹೇಳಿಕೆ ನೀಡಿದ್ರು. ಮುಂದಿನ ಮುಖ್ಯಮಂತ್ರಿ ವಿಚಾರ ಇತ್ತೀಚಿನ ದಿನಗಳಲ್ಲಿ ಚರ್ಚೆಯಾಗಿದೆ. ಆದರೆ ಕಾಂಗ್ರೆಸ್ ಇತಿಹಾಸದಲ್ಲೇ...
'ನಾನು ಪಕ್ಷದ ಅಧ್ಯಕ್ಷನಾಗಬೇಕು ಅಂತಾ ಎಂ.ಬಿ ಪಾಟೀಲ್ ಸೇರಿದಂತೆ ಎಲ್ಲ ನಾಯಕರು ಸೂಚಿಸಿದ್ದಾರೆ. ಪಕ್ಷದ ನಾಯಕರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ' ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಸೋಮವಾರ ಸದಾಶಿವನಗರದಲ್ಲಿರುವ ಎಂಬಿ ಪಾಟೀಲ್ ಅವರ ನಿವಾಸಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್ ಕೃತಜ್ಞತೆ ಸಲ್ಲಿಸಿದರು. ಈ ವೇಳೆ ಉಭಯ ನಾಯಕರು ಮಾಧ್ಯಮಗಳ...
Kolkata News: ನೀವು ಹಲವು ರೀತಿಯ ವೈದ್ಯರನ್ನು ನೋಡಿರ್ತೀರಿ. ಆದರೆ ತುಂಬಾ ಅಪರೂಪದಲ್ಲಿ ವೈದ್ಯರು ರಿಯಾಯಿತಿ ನೀಡುತ್ತಾರೆ. ನಮ್ಮ ರಾಜ್ಯದಲ್ಲೂ ಕೆಲವು ವೈದ್ಯರು ರೋಗಿಗಳಿಗೆ ಕೇವಲ...