Sunday, June 7, 2026

MB Patil

MB Patil : ಹಿಜಾಬ್ ವಿವಾದ ಪ್ರಾರಂಭ ಮಾಡಿದ್ದು ಬಿಜೆಪಿ ಸರ್ಕಾರ..!

ರಾಜಕೀಯ ಉದ್ದೇಶಕ್ಕಾಗಿ ರಾಜ್ಯ ಬಿಜೆಪಿ ಸರ್ಕಾರ ಹಿಜಾಬ್ ವಿವಾದ (Hijab Controversy) ಪ್ರಾರಂಭ ಮಾಡಿದೆ ಎಂದು ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ (MB Patil) ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚುನಾವಣೆ ಎಂಬುದು ಒಂದು ವರ್ಷ ಮಾತ್ರ ಬಾಕಿ ಇದೆ. ಸರ್ಕಾರ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು,...

ಕಾಂಗ್ರೆಸ್ 150 ಸ್ಥಾನ ಗೆದ್ದು ಅಧಿಕಾರಕ್ಕೆ ಬರುತ್ತೆ

www.karnatakatv.net ಮೈಸೂರು : ಕಾಂಗ್ರೆಸ್ ನಲ್ಲಿ ಭಾವಿ ಮುಖ್ಯಮಂತ್ರಿ ಚರ್ಚೆ ವಿಚಾರ ಕೆಲವರು ಅಭಿಮಾನದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಆದರೆ ಈ ವಿಚಾರವಾಗಿ ಯಾರೂ ಮಾತನಾಡಬಾರದು ಎಂದು ಹೈಕಮಾಂಡ್ ಸೂಚಿಸಿದೆ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಎಂ ಬಿ ಪಾಟೀಲ್ ಹೇಳಿಕೆ ನೀಡಿದ್ರು.  ಮುಂದಿನ ಮುಖ್ಯಮಂತ್ರಿ ವಿಚಾರ‌ ಇತ್ತೀಚಿನ ದಿನಗಳಲ್ಲಿ ಚರ್ಚೆಯಾಗಿದೆ. ಆದರೆ ಕಾಂಗ್ರೆಸ್ ಇತಿಹಾಸದಲ್ಲೇ...

ಮಾಧ್ಯಮ ಸ್ನೇಹಿತರು ಏನೇನೋ ಸೃಷ್ಟಿ ಮಾಡಿದ್ದಿರಿ – ಡಿಕೆ ಶಿವಕುಮಾರ್

'ನಾನು ಪಕ್ಷದ ಅಧ್ಯಕ್ಷನಾಗಬೇಕು ಅಂತಾ ಎಂ.ಬಿ ಪಾಟೀಲ್ ಸೇರಿದಂತೆ ಎಲ್ಲ ನಾಯಕರು ಸೂಚಿಸಿದ್ದಾರೆ. ಪಕ್ಷದ ನಾಯಕರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ' ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಸೋಮವಾರ ಸದಾಶಿವನಗರದಲ್ಲಿರುವ ಎಂಬಿ ಪಾಟೀಲ್ ಅವರ ನಿವಾಸಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್ ಕೃತಜ್ಞತೆ ಸಲ್ಲಿಸಿದರು. ಈ ವೇಳೆ ಉಭಯ ನಾಯಕರು ಮಾಧ್ಯಮಗಳ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img