Saturday, January 31, 2026

MB Rajesh

ಶಬರಿಮಲೆ ಚಿನ್ನ ಹಗರಣ ಸಂಬಂಧಿಸಿದಂತೆ 3 ಶಾಸಕರ ಅಮಾನತು!

ಶಬರಿಮಲೆಯಲ್ಲಿ ಚಿನ್ನದ ಹಗರಣದ ನಡೆದಿದೆ. ಈ ಹಿನ್ನಲೆಯಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ಮೂರು ದಿನಗಳಿಂದ ಪದೇ ಪದೇ ವಾಗ್ವಾದ ನಡಿಯುತ್ತಿದೆ. ಕೇರಳ ವಿಧಾನಸಭೆಯು ಪ್ರಸ್ತುತ ಅಧಿವೇಶನದ ಉಳಿದ ಅವಧಿಗೆ ಮೂವರು ವಿರೋಧ ಪಕ್ಷದ ಶಾಸಕರನ್ನು ಅಮಾನತುಗೊಳಿಸಿದೆ. M. ವಿನ್ಸೆಂಟ್, ರೋಜಿ M. ಜಾನ್, ಸನೀಶ್ ಕುಮಾರ್ ಜೋಸೆಫ್ ಅವರು ಅಮಾನತುಗೊಂಡಿದ್ದಾರೆ. ಸಂಸದೀಯ...
- Advertisement -spot_img

Latest News

ಇಂದೇ ಹೊಸ DCM ಆಯ್ಕೆ! ಸಂಜೆಯೇ ಪ್ರಮಾಣ!

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ...
- Advertisement -spot_img