www.karnatakatv.net :ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ( ಎಂಸಿಡಿಸಿಸಿ ) ನಲ್ಲಿ ಕಳವು ಮಾಡಲು ಯತ್ನಿಸಿದ್ದ ಹಾಗೂ ಇತ್ತೀಚೆಗೆ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕಂಪ್ಯೂಟರ್ ಮಾನಿಟರ್ ಮತ್ತಿತರ ವಸ್ತುಗಳನ್ನು ಕಳವು ಮಾಡಿದ್ದ ನಾಲ್ವರು ಆರೋಪಿಗಳನ್ನು ಡಿವೈಎಸ್ಪಿ ನೇತೃತ್ವದ...
Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು.
ಭಾರತದ...