Wednesday, July 22, 2026

MD SAMEER

ಧರ್ಮಸ್ಥಳ ಕೇಸಲ್ಲಿ ಯೂಟ್ಯೂಬರ್ಸ್‌ಗೆ ಶಾಕ್!

ಧರ್ಮಸ್ಥಳದಲ್ಲಿ ನಿಗೂಢ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭವಾದ ಎಸ್‌ಐಟಿ ತನಿಖೆ, ಬೇರೆಯದ್ದೇ ತಿರುವು ಪಡೆದುಕೊಂಡಿದೆ. ಮಾಸ್ಕ್‌ಮ್ಯಾನ್‌ ಚಿನ್ನಯ್ಯ, ತಿಮರೋಡಿ, ಮಟ್ಟಣ್ಣವರ್‌, ಜಯಂತ್ ವಿಚಾರಣೆ ಬಳಿಕ, ಅಧಿಕಾರಿಗಳು ಯೂಟ್ಯೂಬರ್‌ಗಳ ಬೆನ್ನು ಬಿದ್ದಿದ್ದಾರೆ. ಎಂ.ಡಿ. ಸಮೀರ್‌, ಹಾಸನ ಮೂಲದ ಅಭಿಷೇಕ್‌ ಸೇರಿದಂತೆ 5ಕ್ಕೂ ಹೆಚ್ಚು ಯೂಟ್ಯೂಬರ್‌ಗಳ ವಿಚಾರಣೆ ನಡೀತಿದೆ. ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ, ಈ...

ಜಸ್ಟ್ ಮಿಸ್ ಆದ ಸಮೀರ್? ಅಸಲಿಗೆ ಏನಾಯ್ತು?

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ಊಹೆಗೂ ಮೀರಿದ ರೀತಿಯಲ್ಲಿ ದಿನಕ್ಕೊಂದು ದಾರಿ ಹಿಡಿಯುತ್ತಿದೆ. ಈಗಾಗಲೇ ಈ ವಿಚಾರದಲ್ಲಿ ಸಾಮಾಜಿಕ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಬಂಧನ ಮಾಡಿ ತನಿಖೆ ಮಾಡಲಾಗುತ್ತಿದೆ. ಇತ್ತ ಈ ಧರ್ಮಸ್ಥಳ ಪ್ರಕರಣದ ಬಗ್ಗೆ ನಾಂದಿ ಹಾಡಿದ ಯೂಟ್ಯೂಬರ್‌, ಧೂತ ಖ್ಯಾತಿಯ ಸಮೀರ್‌ಗೂ ಸಂಕಷ್ಟ ಎದುರಾಗಿದೆ. ಇದೀಗ ಧರ್ಮಸ್ಥಳ ಅಪಪ್ರಚಾರ ಮಾಡಿದ ಆರೋಪದ...

ಯೂಟ್ಯೂಬರ್‌ ಸಮೀರ್‌ ವಿರುದ್ಧ 2ನೇ ದೂರು

ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ ಪ್ರಕರಣದಲ್ಲಿ, ಯೂಟ್ಯೂಬರ್‌ ಸಮೀರ್‌ಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ಪ್ರಕರಣ ಸಂಬಂಧ ಸಮೀರ್‌ನನ್ನ ಬಂಧಿಸಲು, ಧರ್ಮಸ್ಥಳ ಪೊಲೀಸರು ಬೆಂಗಳೂರಿಗೆ ಬಂದಿದ್ರು. ಆದ್ರೆ ಸಮೀರ್‌ ಸಿಕ್ಕಿರಲಿಲ್ಲ. ಇದಾದ ಕೆಲ ಹೊತ್ತಲ್ಲೇ, ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯ ಆಗಸ್ಟ್‌ 21ರಂದು ನಿರೀಕ್ಷಣಾ ಜಾಮೀನು ನೀಡಿತ್ತು. ಇದರ ಬೆನ್ನಲ್ಲೇ ಯೂಟ್ಯೂಬರ್ ಸಮೀರ್ ವಿರುದ್ಧ ಮತ್ತೊಂದು ದೂರು...
- Advertisement -spot_img

Latest News

Haveri: ಹಜರೇಷಾ ಖಾದ್ರಿ ದರ್ಗಾದಲ್ಲಿ ವಿದ್ಯುತ್ ದೀಪಗಳ ಸಂಪರ್ಕ ಕಾರ್ಯಕ್ಕೆ ಪೂಜೆ ಸಲ್ಲಿಸಿದ ಅಜ್ಜಂಪೀರ್ ಖಾದ್ರಿ

Haveri News: ಹಾವೇರಿ: ಸವಣೂರು ತಾಲೂಕಿನ ಹುಲಗೂರಿನ ಭಾವೈಕ್ಯತೆಯ ಸ್ಥಳ ಹಜರೇಷಾ ಖಾದ್ರಿ ದರ್ಗಾಕ್ಕೆ ಉರುಸು ವೇಳೆಯಲ್ಲಿ ಲಕ್ಷಾಂತರ ಭಕ್ತರು ಬರುವ ಉದ್ದೇಶದಿಂದ ವಿದ್ಯುತ್ ದೀಪಗಳ...
- Advertisement -spot_img