Tuesday, September 15, 2026

mdcc bank

ಸಹಕಾರ ಸಂಘ ಚುನಾವಣೆ ಕಿಚ್ಚು : ಮಂಡ್ಯ ರಾಜಕೀಯದಲ್ಲಿ ಹೊಸ ಕಾದಾಟ!

ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (MDCC) ಚುನಾವಣೆಯ ಜಿದ್ದಾಜಿದ್ದಿ ಜೋರಾಗಿದೆ. ನವೆಂಬರ್‌ 2ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದೇ ಕೊನೆ ದಿನವಾಗಿದೆ. ಜೆಡಿಎಸ್‌ ಹಾಗೂ NDA ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಮಾಜಿ ಶಾಸಕ ಡಾ.ಕೆ. ಅನ್ನದಾನಿ ಅವರ ನೇತೃತ್ವದಲ್ಲಿ NDA ಅಭ್ಯರ್ಥಿಗಳು ಮಂಡ್ಯ ಡಿಸಿಸಿ ಬ್ಯಾಂಕ್‌ ಕಚೇರಿಗೆ ತೆರಳಿ ನಾಮಪತ್ರ...

MDCC ಬ್ಯಾಂಕ್‌ ಅಖಾಡಕ್ಕೆ ಸಚಿನ್ ಚಲುವರಾಯಸ್ವಾಮಿ

ಕೃಷಿ ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್, ರಾಜಕೀಯಕ್ಕೆ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ. ಸಹಕಾರಿ ಕ್ಷೇತ್ರದ ಮೂಲಕ ರಾಜಕೀಯ ಪಯಣ ಆರಂಭಿಸಲು ತಯಾರಾಗಿದ್ದು, ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಮಗನಿಗೆ ರಾಜಕೀಯ ಭವಿಷ್ಯ ಕಟ್ಟಿಕೊಡಲು ಸಚಿವ ಚಲುವರಾಯಸ್ವಾಮಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಈ ಹಿಂದೆ ಹೆಚ್‌.ಡಿ ಕುಮಾರಸ್ವಾಮಿ ಪುತ್ರ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img