Thursday, August 6, 2026

measures should be taken

ಡೆಲ್ಟಾ ಪ್ಲಸ್ ನಿಯಂತ್ರಣಕ್ಕೆ ತುರ್ತು ಕ್ರಮ- ಕೇಂದ್ರ ಸೂಚನೆ

www.karnatakatv.net: ರಾಷ್ಟ್ರೀಯ- ಹೆಚ್ಚುತ್ತಿರುವ ಡೆಲ್ಟಾ ಪ್ಲಸ್ ಪ್ರಕರಣಗಳನ್ನ ಹತ್ತಿಕ್ಕಲು ತಕ್ಷಣವೇ ಕ್ರಮಕ್ಕೆ ಮುಂದಾಗ ಬೇಕು ಎಂದು ಕರ್ನಾಟಕ ಸೇರಿದಂತೆ 7 ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಇಂದು ಕರ್ನಾಟಕ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ಪತ್ರ ಬರೆದಿದ್ದು, ಕಂಟೈನ್ ಮೆಂಟ್ ವಲಯಗಳ ಮೇಲೆ ನಿಗಾ ಹಾಗೂ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img