www.karnatakatv.net: ರಾಷ್ಟ್ರೀಯ- ಹೆಚ್ಚುತ್ತಿರುವ ಡೆಲ್ಟಾ ಪ್ಲಸ್ ಪ್ರಕರಣಗಳನ್ನ ಹತ್ತಿಕ್ಕಲು ತಕ್ಷಣವೇ ಕ್ರಮಕ್ಕೆ ಮುಂದಾಗ ಬೇಕು ಎಂದು ಕರ್ನಾಟಕ ಸೇರಿದಂತೆ 7 ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಇಂದು ಕರ್ನಾಟಕ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ಪತ್ರ ಬರೆದಿದ್ದು, ಕಂಟೈನ್ ಮೆಂಟ್ ವಲಯಗಳ ಮೇಲೆ ನಿಗಾ ಹಾಗೂ...