ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರು ಕೇಳಿದ ಕೆಲವು ಪ್ರಶ್ನೆಗಳಿಗೆ ಸಚಿವ ಸಂತೋಷ್ ಲಾಡ್ ಉತ್ತರಗಳು ಹೀಗಿತ್ತು ಕುಮಾರಸ್ವಾಮಿ ಬಿಜೆಪಿಗೆ ಸೇರ್ಪಡೆ ವಿಚಾರ ಬಗ್ಗೆ ಪ್ರಶ್ನೆ ಕೇಳಿದಾಗ ಅದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಸಲಿಸಾಗಿ ಜಾರಿಕೊಂಡರು , ನಿಗಮ ಮಂಡಳಿಯಲ್ಲಿ ನಡೆದ ನೇಮಕ ಪ್ರಕ್ರಿಯೆಯಲ್ಲಿ ಅಧ್ಯಕ್ಷರು ಅರ್ಜಿಗಳನ್ನು ಕೇಳಿದ್ದಾರೆ, ಸಮಿತಿ ಮುಖಾಂತರ ಮಾಡ್ತಾರೆ.
ಕಾಂಗ್ರೆಸ್ ಸೇಡಿನ ಬೀಜ4ಎಪಿ ವಿರುದ್ದ...
Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...