Friday, June 20, 2025

#media pass

Media Pass: ಪತ್ರಕರ್ತರ ಪರ್ಸ್ ಮರಳಿಸಿ ಮಾನವೀಯತೆ ತೋರಿದ ವಿದ್ಯಾರ್ಥಿಗಳು

ಹುಬ್ಬಳ್ಳಿ: ಹಿರಿಯ ಪತ್ರಕರ್ತರು ಕಳೆದುಕೊಂಡಿದ್ದ ಪರ್ಸ್ ವೊಂದನ್ನು ಮರಳಿಸುವ ಮೂಲಕ ಹುಬ್ಬಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಮಹತ್ವದ ಕಾರ್ಯವನ್ನು ಮಾಡಿದ್ದಾರೆ. ಹೌದು.. ಹುಬ್ಬಳ್ಳಿಯ ಹಿರಿಯ ಪತ್ರಕರ್ತರಾದ ಗುರುರಾಜ ಹೂಗಾರ⁩ ಅವರು ಕಳೆದ ಒಂದೆರಡು ದಿನಗಳ ಹಿಂದೆ ತಮ್ಮ ಪರ್ಸ್ ಕಳೆದುಕೊಂಡಿದ್ದು, ಆ ಪರ್ಸ್ ಹುಬ್ಬಳ್ಳಿಯ ಛೇಡ್ಡಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ...
- Advertisement -spot_img

Latest News

Health Tips: ಸಕ್ಕರೆ ಕಾಯಿಲೆಯಿಂದಾಗೋ ಸಮಸ್ಯೆಗಳೇನು? | ಲೈಂಗಿಕ ಕ್ರಿಯೆಗಳಿಗೆ ತೊಂದರೆ?

Health Tips: ಇಂದಿನ ಕಾಲದಲ್ಲಿ ಶುಗರ್ ಕಾಮನ್ ಖಾಯಿಲೆಯಾಗಿದ್ದರೂ ಸಹ. ಅದರ ಪರಿಣಾಮ ಮಾತ್ರ ಮಾರಕವಾಗಿರುತ್ತದೆ. ಹಾಗಾಗಿ ಸಕ್ಕರೆ ಖಾಯಿಲೆ ಇದ್ದರೆ ಅದನ್ನು ನಿರ್ಲಕ್ಷಿಸದೇ, ಸರಿಯಾದ...
- Advertisement -spot_img