Sunday, September 13, 2026

medical emergency

ಬೇಸಿಗೆಯಲ್ಲಿ ʼರಕ್ತʼ ಕ್ಕೂ ಬರ! ಜೀವ ಉಳಿಸಲು ಹರಸಾಹಸ.

ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನಜೀವನ ತತ್ತರಿಸಿದೆ. ಇದರ ಪರಿಣಾಮವಾಗಿ ರಕ್ತದಾನ ಶಿಬಿರಗಳಿಗೆ ಆಗಮಿಸುವ ದಾನಿಗಳ ಸಂಖ್ಯೆಯಲ್ಲಿ ಭಾರೀ ಕುಸಿತ ಕಂಡುಬಂದಿದ್ದು, ಹಲವು ರಕ್ತ ನಿಧಿಗಳು ತೀವ್ರ ಕೊರತೆ ಎದುರಿಸುತ್ತಿವೆ. ಹುಬ್ಬಳ್ಳಿಯ ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್‌ನಲ್ಲಿ ಸಾಮಾನ್ಯ ದಿನಗಳಲ್ಲಿ ಪ್ರತಿದಿನ 90 ರಿಂದ 100 ಯೂನಿಟ್ ರಕ್ತ...

8 ಜೀವಂತ ಕಪ್ಪೆ ನುಂಗಿದ 82 ರ ವೃದ್ಧೆ – ಕಪ್ಪೆ ತಿಂದರೆ ಈ ನೋವು ಕಡಿಮೆಯಾಗತ್ತೆ!?

ಬೆನ್ನಿನ ನೋವನ್ನು ನಿವಾರಿಸಿಕೊಳ್ಳಲು ಚೀನಾದ 82 ವರ್ಷದ ವೃದ್ಧೆ ಜೀವಂತ ಕಪ್ಪೆಗಳನ್ನು ನುಂಗಿದ ವಿಚಿತ್ರ ಘಟನೆ ನಡೆದಿದೆ. ಇದೀಗ ಜಾಗತಿಕ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕಪ್ಪೆಗಳನ್ನು ನುಂಗಿದ ನಂತರ ಮಹಿಳೆಗೆ ತೀವ್ರ ಅಸ್ವಸ್ಥತೆ ಉಂಟಾಗಿ, ತುರ್ತು ಚಿಕಿತ್ಸೆಗೆ ಒಳಪಡುವಂತಾಗಿತ್ತು. ಸಾಮಾನ್ಯವಾಗಿ ವಯಸ್ಸಾದಂತೆ ಆರೋಗ್ಯ ಸಮಸ್ಯೆಳು ಕೂಡ ಹೆಚ್ಚಾಗತ್ತೆ. ಚೀನಾದ 82 ವರ್ಷದ ಜಾಂಗ್ ಎಂಬ ಮಹಿಳೆಗೆ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img