Wednesday, January 21, 2026

medicine

Health Tips: ಮಕ್ಕಳಿಗೆ ಶೀತ ಕೆಮ್ಮು ನೆಗಡಿ: Antibiotics ಬೇಕಾ ಬೇಡ್ವಾ?

Health Tips: ಮಕ್ಕಳಿಗೆ ಶೀತ, ನೆಗಡಿಯಾದಾಗ ಯಾವ ರೀತಿಯಾಗಿ ಚಿಕಿತ್ಸೆ ನೀಡಬೇಕು..? ಮನೆಯಲ್ಲೇ ಮದ್ದು ನೀಡೋದು ಎಷ್ಟು ಸರಿ..? ಹೀಗೆ ಹಲವು ವಿಷಯಗಳ ಬಗ್ಗೆ ವೈದ್ಯರಾಗಿರುವ ಡಾ.ಪ್ರಿಯಾ ಶಿವಳ್ಳಿ ವಿವರಿಸಿದ್ದಾರೆ. https://youtu.be/DLvw76ifC6Y ಮಳೆಗಾಲದಲ್ಲಿ ಮಕ್ಕಳಿಗೆ ಹೆಚ್ಚು ಕೆಮ್ಮು, ಜ್ವರ, ನೆಗಡಿಯಾಗುತ್ತದೆ. ಏಕೆಂದರೆ ಈ ಸಮಯದಲ್ಲಿ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕೂಡ ಕಡಿಮೆಯಾಗುತ್ತದೆ. ಆದರೆ ಕೆಲವರು ಮನೆಯಲ್ಲೇ...

Kerala News: ಜಾಂಡೀಸ್‌ಗೆ ಇಂಗ್ಲೀಷ್ ಮೆಡಿಸಿನ್ ನಿರಾಕರಿಸಿದ ದಂಪತಿ: ಮಗು ಸಾ*ವು

Kerala News: ಮಕ್ಕಳು ಜನಿಸಿದ ತಕ್ಷಣ ಅವುಗಳಿಗೆ ಇಂಗ್ಲೀಷ್ ಮೆಡಿಸಿನ್ ನೀಡಲಾಗುತ್ತದೆ. ಕೆಲವು ಚುಚ್ಚುಮದ್ದು, ಕೆಲವು ಚಿಕಿತ್ಸೆಗಳು ಅಗತ್ಯವಾಗಿರುತ್ತದೆ. ಅದರಲ್ಲೂ ಮಕ್ಕಳಲ್ಲಿ ವಿಟಾಮಿನ್ ಡಿ ಕಡಿಮೆ ಇದ್ದರೆ, ಮಕ್ಕಳ ದೇಹ ಹಳದಿ ಬಣ್ಣಕ್ಕೆ ತಿರುಗುತ್ತದೆ. ಈ ವೇಳೆಯಂತೂ ನಿರ್ಲಕ್ಷ್ಯ ಮಾಡದೇ, ಮಕ್ಕಳಿಗೆ ಚಿಕಿತ್ಸೆ ನೀಡಸಲೇಬೇಕು. ಆದರೆ ಕೇರಳದ ಮಲ್ಲಪುರದಲ್ಲಿ ಈ ಘಟನೆ ನಡೆದಿದ್ದು, ಸುಶಿಕ್ಷಿತ ದಂಪತಿ...

ಅತಿಯಾಗಿ ಮಾತ್ರೆಗಳನ್ನ ಸೇವಿಸುತ್ತೀರಾ? ಇದರಿಂದ ಆಗೋ ಅನಾಹುತಗಳು ಏನು?

Health Tips: ಇತ್ತೀಚಿನ ದಿನಗಳಲ್ಲಿ ಮಾತ್ರೆ ತೆಗೆದುಕೊಳ್ಳುವವರ ಸಂಖ್ಯೆ ಅದೆಷ್ಟು ಹೆಚ್ಚಾಗಿದೆ ಅಂದ್ರೆ, ಸಣ್ಣಪುಟ್ಟ ನೋವಿಗೂ ಮಾತ್ರೆ ತೆಗೆದುಕೊಳ್ಳಲೇಬೇಕು. ತಲೆನೋವು, ಕೈ ಕಾಲು ನೋವು, ಬೆನ್ನು ನೋವು, ಇತ್ಯಾದಿ ನೋವುಗಳನ್ನು ಕೆಲ ಗಂಟೆಗಳ ಕಾಲ ತಡೆದುಕೊಳ್ಳುವಷ್ಟು ಕೂಡ ಇಂದಿನ ಜನರಿಗೆ ತಾಳ್ಮೆ ಇಲ್ಲ. ಹಾಗಾಗಿ ಎಲ್ಲದಕ್ಕೂ ಪೇನ್ ಕಿಲ್ಲರ್ ತೆಗೆದುಕೊಂಡು ಬಿಟ್ಟರೆ, ಪಟ್ ಅಂತಾ...

ಚಳಿಗಾಲದಲ್ಲಿ ರಾಗಿಲಡ್ಡು ವಿಶೇಷ.. ಈ ಸಮಸ್ಯೆಗಳಿಗೆ ದಿವ್ಯ ಔಷಧ..!

Health: ಚಳಿಗಾಲದಲ್ಲಿ ಹಲವು ಬಗೆಯ ಬಿಸಿ ಆಹಾರವನ್ನು ಸೇವಿಸಲಾಗುತ್ತದೆ. ಈ ಆಹಾರಗಳು ದೇಹವನ್ನು ಬೆಚ್ಚಗಿಡುತ್ತವೆ.ಅಷ್ಟೇಅಲ್ಲದೆ ಅದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹ ಕೆಲಸ ಮಾಡುತ್ತಾದೆ . ಈ ಅವಧಿಯಲ್ಲಿ ನೀವು ರಾಗಿ ಲಡ್ಡುಗಳನ್ನು ಸಹ ತಿನ್ನಬಹುದು. ಇವು ತುಂಬಾ ಆರೋಗ್ಯಕರ ಮತ್ತು ರುಚಿಕರವಾಗಿರುತ್ತವೆ.ಇವುಗಳನ್ನು ತಯಾರಿಸಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ. ಸಂಧಿವಾತ ಮತ್ತು ಬಲಹೀನವಾದ ರೋಗನಿರೋಧಕ ಶಕ್ತಿ...

ಈ ಹಣ್ಣು ನಿಮ್ಮ ಆರೋಗ್ಯಕ್ಕೆ ಔಷಧಿ..!

Health: ಡ್ರಾಗನ್ ಹಣ್ಣು ಕಮಲದ ಹೂವಿನಂತೆ ಕಾಣುತ್ತದೆ. ಆದರೆ ತಿನ್ನಲು ತುಂಬಾ ರುಚಿ. ಇದು ಮಾರುಕಟ್ಟೆಯಲ್ಲಿ ಸಾಮಾನ್ಯ ಹಣ್ಣುಗಳಿಗಿಂತ ಸ್ವಲ್ಪ ಹೆಚ್ಚು ವೆಚ್ಚವಾಗುತ್ತದೆ. ಇದರ ವೈಜ್ಞಾನಿಕ ಹೆಸರು ಹೈಲೋಸೆರಸ್ ಉಂಡಸ್. ಇದನ್ನು ಭಾರತದಲ್ಲಿ 'ಕಮಲ' ಎಂದೂ ಕರೆಯುತ್ತಾರೆ. ಇದನ್ನು ಮುಖ್ಯವಾಗಿ ಲ್ಯಾಟಿನ್ ಅಮೇರಿಕನ್ ದೇಶಗಳಲ್ಲಿ ಉತ್ಪಾದಿಸಲಾಗುತ್ತದೆ. ಈಗ ಡ್ರ್ಯಾಗನ್ ಫ್ರೂಟ್ ಕೂಡ ಭಾರತಕ್ಕೆ ಆಮದಾಗುತ್ತಿದೆ. 1. ಮಧುಮೇಹದಲ್ಲಿ...

ಮಾರುಕಟ್ಟೆಯಲ್ಲಿ ನಕಲಿ ಔಷಧ.. ಎಲ್ಲ ರಾಜ್ಯಗಳ ಡ್ರಗ್ ಇನ್ಸ್ ಪೆಕ್ಟರ್ ಗಳಿಗೆ ಡಿಸಿಜಿಐ ಎಚ್ಚರಿಕೆ ನೀಡಿದೆ..!

ಕ್ಯಾಲ್ಸಿಯಂ, ವಿಟಮಿನ್ ಡಿ ಮಾತ್ರೆಗಳು, ನೋವು ನಿವಾರಕಗಳು, ಅಲರ್ಜಿ ನಿವಾರಕಗಳಂತಹ ನಕಲಿ ಔಷಧಗಳು ಮಾರುಕಟ್ಟೆಯಲ್ಲಿ ಸರಬರಾಜಾಗುತ್ತಿವೆ ಎಂದು ಡಿಸಿಜಿಐ ಎಚ್ಚರಿಕೆ ನೀಡಿದೆ. ಅಪೆಕ್ಸ್ ಡ್ರಗ್ ಕಂಟ್ರೋಲರ್ ಆಫ್ ಇಂಡಿಯಾ (ಡ್ರಗ್ ಕಂಟ್ರೋಲರ್ ಆಫ್ ಇಂಡಿಯಾ) ಎಲ್ಲಾ ರಾಜ್ಯಗಳ ಡ್ರಗ್ ಇನ್ಸ್‌ಪೆಕ್ಟರ್‌ಗಳಿಗೆ ಹಿಮಾಚಲ ಪ್ರದೇಶದ ಫಾರ್ಮಾ ಕಂಪನಿಯಿಂದ ತಯಾರಿಸಿದ ನಕಲಿ ಔಷಧಿಗಳನ್ನು ಗುರುತಿಸಲು ಸೂಚಿಸಿದೆ. ಆ ಪ್ರದೇಶಗಳಲ್ಲಿನ...

ಸಕ್ಕರೆ ಕಾಯಿಲೆ ಇರುವವರಿಗೆ ಚಳಿಗಾಲದಲ್ಲಿ ಪಿಸ್ತಾ ಪವಾಡ ಮದ್ದು.. ರಕ್ತದಲ್ಲಿನ ಸಕ್ಕರೆಯನ್ನು ಹೇಗೆ ನಿಯಂತ್ರಿಸುತ್ತದೆ ಗೊತ್ತಾ..?

ಪೋಷಕಾಂಶ-ಸಮೃದ್ಧ ಪಿಸ್ತಾಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಾಮಾನ್ಯವಾಗಿರುತ್ತವೆ.ಇತ್ತೀಚಿನ ದಿನಗಳಲ್ಲಿ ಮಧುಮೇಹವು ಒಂದು ದೊಡ್ಡ ಸಮಸ್ಯೆಯಾಗಿದೆ. ಇದನ್ನು ನಿಯಂತ್ರಿಸುವುದೊಂದೇ ಪರಿಹಾರ ಎನ್ನುತ್ತಾರೆ ವೈದ್ಯರು. ಸರಿಯಾದ ಸಮಯಕ್ಕೆ ಊಟ ಮಾಡಿ, ಸರಿಯಾದ ಸಮಯಕ್ಕೆ ನಿದ್ದೆ ಮಾಡಿ. ನಾವು ಏನು ತಿನ್ನುತ್ತಿದ್ದೇವೆ ಎಂದು ನಮಗೆ ತಿಳಿದಿರಬೇಕು, ಹಾಗ ನಾವು ಮಧುಮೇಹವನ್ನು ಪರಿಶೀಲಿಸಬಹುದು. ಸರಿಯಾದ ಜೀವನಶೈಲಿಯು ಮಧುಮೇಹದಿಂದ ನಮ್ಮನ್ನು ತಡೆಯುತ್ತದೆ....

ಆರೋಗ್ಯ ಸಮಸ್ಯೆಗಳಿಗೆ ಔಷಧಿಯ ನಿಧಿ ಈ ಗಿಡ.. ಹೂವು, ಕಾಯಿ, ಎಲೆ ಎಲ್ಲವೂ ಅದ್ಭುತ..!

Moringa Leaves benefits: ನುಗ್ಗೆ ಸೊಪ್ಪು ಮಧುಮೇಹದಂತಹ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ. ಜೀವಸತ್ವಗಳು, ಕ್ಯಾಲ್ಸಿಯಂ, ಕಬ್ಬಿಣ ಮತ್ತು ಅಗತ್ಯವಾದ ಅಮೈನೋ ಆಮ್ಲಗಳು ಇದರಲ್ಲಿ ಸಮೃದ್ಧವಾಗಿರುವ ಪೋಷಕಾಂಶಗಳಾಗಿವೆ. ನಮ್ಮ ಸುತ್ತಲಿನ ಪ್ರಕೃತಿಯೇ ಭಗವಂತ ನಮಗೆ ನೀಡಿದ ದೊಡ್ಡ ಸಂಪತ್ತು. ಪ್ರಕೃತಿಯಲ್ಲಿ ಕಂಡುಬರುವ ಸಸ್ಯಗಳು, ಹಣ್ಣುಗಳು ಮತ್ತು ಹೂವುಗಳು ನಮಗೆ ಅಗತ್ಯವಿರುವ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ಅಂತಹ...

ಇದು ಔಷಧದ ಮೂಲ, ಆರೋಗ್ಯಕ್ಕೆ ವರದಾನ ಚಳಿಗಾಲದಲ್ಲಿ ಇದನ್ನು ತಿಂದರೆ ಹಲವು ಲಾಭಗಳು ಗೊತ್ತಾ..?

Health tips: ಮಧುಮೇಹಿಗಳಿಗೆ ತುಂಬಾ ಒಳ್ಳೆಯದು. ದೇಹದಲ್ಲಿನ ರಕ್ತವನ್ನು ಶುದ್ಧೀಕರಿಸುತ್ತದೆ. ಕೆಂಪು ರಕ್ತ ಕಣಗಳಿಗೆ ಆಮ್ಲಜನಕವನ್ನು ಒದಗಿಸುತ್ತದೆ. ಚಳಿಗಾಲ ಶುರುವಾಗಿದೆ. ಈ ಋತುವಿನಲ್ಲಿ ಅನೇಕ ರೀತಿಯ ಸಾಂಕ್ರಾಮಿಕ ರೋಗಗಳು ನಮ್ಮ ದೇಹವನ್ನು ಆಕ್ರಮಿಸುತ್ತವೆ. ಚಳಿಗಾಲದಲ್ಲಿ ದೇಹದ ರೋಗನಿರೋಧಕ ಶಕ್ತಿ ಕಡಿಮೆಯಾಗುವುದರಿಂದ ಜನರು ಬೇಗನೆ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಮೂಲಂಗಿಯು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮೂಲಕ ವಿವಿಧ ಆರೋಗ್ಯ...

ಕಾಫಿ ಕುಡಿದ ನಂತರ ಈ ಔಷಧಿಗಳನ್ನು ಸೇವಿಸಿದರೆ, ಹೃದಯಾಘಾತ ಸಂಭವಿಸುತ್ತದೆ ಎಚ್ಚರ..!

Health tips: ಅನೇಕ ಜನರು ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಥೈರಾಯ್ಡ್‌ನಂತಹ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಪ್ರತಿದಿನ ಮಾತ್ರೆಗಳನ್ನು ತೆಗೆದುಕೊಳ್ಳದಿದ್ದರೆ, ಅವರಿಗೆ ದಿನ ನಡೆಯುವುದಿಲ್ಲ. ಕೆಲವರು ಕಾಫಿ/ಟೀ ಕುಡಿದ ನಂತರ ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಕಾಫಿಯಲ್ಲಿ ಕೆಫೀನ್ ಪ್ರಮಾಣ ಅಧಿಕವಾಗಿರುತ್ತದೆ, ಚಹಾದಲ್ಲಿ ಕೆಫೀನ್ ಕಡಿಮೆ ಇರುತ್ತದೆ. ಕೆಫೀನ್ ಕೆಲವು ಔಷಧಿಗಳೊಂದಿಗೆ ಪ್ರತಿಕ್ರಿಯಿಸಬಹುದು ಮತ್ತು ಅಡ್ಡ ಪರಿಣಾಮಗಳನ್ನು ಉಂಟುಮಾಡಬಹುದು ಎಂದು...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img