Sunday, September 6, 2026

medicine

ಡ್ರೋನ್ ಮೂಲಕ ಔಷಧ ಮತ್ತು ಲಸಿಕೆ ಪೂರೈಕೆ..!

www.karnatakatv.net :ಹೈದರಾಬಾದ್ :ಡ್ರೋನ್ ಸಂಚಾರಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಟ್ಟ ಬೆನ್ನಲ್ಲೇ,  ತೆಲಗಾಂಣದ ವಿಕಾರಾಬಾದ್ ಜಿಲ್ಲೆಯಲ್ಲಿ ಡ್ರೋನ್ ಮೂಲಕ ಔಷಧಿಗಳನ್ನು ಸ್ಥಳಾಂತರಿಸಲಾಗಿತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಆರಂಭಿಸಲಾದ ‘ಮೆಡಿಸಿನ್ ಫ್ರಂ ದಿ ಸ್ಕೈ’ ಯೋಜನೆಯಡಿ 12 ಕೆ.ಜಿ. ಔಷಧ ಮತ್ತು 20 ಡೋಸ್ ಲಸಿಕೆಯನ್ನು ಹೊತ್ತು ಡ್ರೋನ್ 6 ಕಿ.ಮಿ ದೂರದ ಪ್ರದೇಶಕ್ಕೆ...

ಕ್ಯಾನ್ಸರ್ ಗೆ ರಿಯಾಯಿತಿ ದರದಲ್ಲಿ ಔಷಧಕ್ಕೆ ಸಿಎಂ ಪ್ಲಾನ್

www.karnatakatv.net : ಬೆಂಗಳೂರು: ಕ್ಯಾನ್ಸರ್ ಪೀಡಿತರಿಗೆ  ಔಷಧಿಯ ವೆಚ್ಛ ಭರಿಸಲು ಅನುಕೂಲವಾಗುವಂತೆ   ಕೇಂದ್ರ ಸರ್ಕಾರದ ಸಹಯೋಗದಲ್ಲಿ  ಕಡಿಮೆ  ದರದಲ್ಲಿ ಚಿಕಿತ್ಸೆ ವ್ಯವಸ್ಥೆ ಕಲ್ಪಿಸೊ ಸಲುವಾಗಿ ಪ್ರತ್ಯೇಕ  ಸೊಸೈಟಿ ಸ್ಥಾಪನೆಗೆ  ಸರ್ಕಾರ ಚಿಂತನೆ ನಡೆಸಿದೆ. ಸಿ.ಎಸ್.ಆರ್  ಹಾಗೂ ಸರ್ಕಾರದ ನಿಧಿ ಬಳಸಿ ಸೊಸೈಟಿಯ ಮೂಲಕ ರೋಗಿಗಳ ಕುಟುಂಬದವರಿಗೆ ಅಗತ್ಯ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಲಾಗುವುದು ಅಂತ ಸಿಎಂ...

ತಲೆ ನೋವು ಅಂದಿದ್ದಕ್ಕೆ ವ್ಯಕ್ತಿಯ ವಿರುದ್ಧ 100 ಕೋಟಿ ರೂ. ದಂಡ..?!

ನಿನ್ನೆ ಕೋವಿಶೀಲ್ಡ್ ಕೋವಿಡ್ ಲಸಿಕೆ ತೆಗೆದುಕೊಂಡು ನನಗೆ ವಿಪರೀತ ತಲೆನೋವು ಕಾಣಿಸಿಕೊಂಡಿದೆ. ಹೀಗಾಗಿ ನನಗೆ ಸೀರಂ ಕಂಪನಿ 5ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ವ್ಯಕ್ತಿಯೊಬ್ಬರು ಆಗ್ರಹಿಸಿದ್ದರು. ಇಂದು ಆ ವ್ಯಕ್ತಿಯ ವಿರುದ್ಧ ಸೀರಂ ಕಂಪನಿ ಮಾನನಷ್ಟ ಮೊಕದ್ದಮೆ ಹೂಡಿದ್ದು, 100 ಕೋಟಿ ರೂಪಾಯಿ ದಂಡ ನೀಡಬೇಕೆಂದು ಆಗ್ರಹಿಸಿ ನೋಟೀಸ್ ಕಳುಹಿಸಿದೆ. https://youtu.be/Lf6N2eTVSG8 ಚೆನ್ನೈ ಮೂಲದ 40...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img