Tuesday, October 14, 2025

meekedatu

ಮೇಕೆದಾಟು ವಿಷಯದಲ್ಲಿ ಕರ್ನಾಟಕಕ್ಕೆ ಅನ್ಯಾಯ!?

ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ವಿರುದ್ಧ, ಸಚಿವ ಕೃಷ್ಣ ಭೈರೇಗೌಡ ಗುಡುಗಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದ ಕಾಂಗ್ರೆಸ್​​ ಯುವ ಪರ್ವ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ರು. ಈ ವೇಳೆ ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಮ್ಮನ್ನು ಗೆಲ್ಲಿಸಿದ್ರೆ 1 ಗಂಟೆಯಲ್ಲಿ ಮೇಕೆದಾಟು ಯೋಜನೆಗೆ ಸಹಿ ಹಾಕಿಸುತ್ತೇವೆ ಅಂತಾ, ಕಳೆದ ಲೋಕಸಭಾ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img