Wednesday, September 16, 2026

meekedatu

ಮೇಕೆದಾಟು ವಿಷಯದಲ್ಲಿ ಕರ್ನಾಟಕಕ್ಕೆ ಅನ್ಯಾಯ!?

ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ವಿರುದ್ಧ, ಸಚಿವ ಕೃಷ್ಣ ಭೈರೇಗೌಡ ಗುಡುಗಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದ ಕಾಂಗ್ರೆಸ್​​ ಯುವ ಪರ್ವ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ರು. ಈ ವೇಳೆ ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಮ್ಮನ್ನು ಗೆಲ್ಲಿಸಿದ್ರೆ 1 ಗಂಟೆಯಲ್ಲಿ ಮೇಕೆದಾಟು ಯೋಜನೆಗೆ ಸಹಿ ಹಾಕಿಸುತ್ತೇವೆ ಅಂತಾ, ಕಳೆದ ಲೋಕಸಭಾ...
- Advertisement -spot_img

Latest News

Political News: ಭಾರತ ಚೂರು ಚೂರಾಗಲಿ ಎಂದವನು ಹರಿಪ್ರಸಾದ್‌ರ ಪ್ರಕಾರ ದೇಶಪ್ರೇಮಿಯೇ..?: ಸಿ.ಟಿ.ರವಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಪಾಕಿಸ್ತಾನವನ್ನು ಬೆಂಬಲಿಸುವ ಉಮರ್ ಖಲೀದ್‌ನನ್ನು ರಾಷ್ಟ್ರೀಯವಾದಿ ಎಂದಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ಸೇರಿ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಈ...
- Advertisement -spot_img