Sunday, August 2, 2026

meekedatu

ಮೇಕೆದಾಟು ವಿಷಯದಲ್ಲಿ ಕರ್ನಾಟಕಕ್ಕೆ ಅನ್ಯಾಯ!?

ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ವಿರುದ್ಧ, ಸಚಿವ ಕೃಷ್ಣ ಭೈರೇಗೌಡ ಗುಡುಗಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದ ಕಾಂಗ್ರೆಸ್​​ ಯುವ ಪರ್ವ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ರು. ಈ ವೇಳೆ ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಮ್ಮನ್ನು ಗೆಲ್ಲಿಸಿದ್ರೆ 1 ಗಂಟೆಯಲ್ಲಿ ಮೇಕೆದಾಟು ಯೋಜನೆಗೆ ಸಹಿ ಹಾಕಿಸುತ್ತೇವೆ ಅಂತಾ, ಕಳೆದ ಲೋಕಸಭಾ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img