ಉತ್ತರ ಪ್ರದೇಶದ ಮೀರತ್ನ ದೌರಾಲಾ ಪ್ರದೇಶದಲ್ಲಿ ಮಹಿಳೆಯರ ಮೇಲೆ ಭೀತಿ ಹುಟ್ಟಿಸುವ ಬೆತ್ತಲೆ ಗ್ಯಾಂಗ್ ಕುರಿತು ಆತಂಕಕಾರಿ ವರದಿಗಳು ಹೊರಬಿದ್ದಿವೆ. ನಗ್ನ ಸ್ಥಿತಿಯಲ್ಲಿ ಬಂದು ಮಹಿಳೆಯರನ್ನು ನಿರ್ಜನ ಪ್ರದೇಶಗಳಿಗೆ ಎಳೆದುಕೊಂಡು ಹೋಗಲು ಯತ್ನಿಸುವ ಈ ದುಷ್ಕರ್ಮಿಗಳ ವಿರುದ್ಧ ಪೊಲೀಸರು ತೀವ್ರ ಕ್ರಮ ಕೈಗೊಂಡಿದ್ದಾರೆ. ಅವರನ್ನು ಪತ್ತೆಹಚ್ಚಲು ಡ್ರೋನ್ ಕಣ್ಗಾವಲು ಹಾಗೂ ಸಮೀಪದ ಪ್ರದೇಶಗಳಲ್ಲಿ ಸಿಸಿಟಿವಿ...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....