Tuesday, July 22, 2025

Meet the challenge and see success

ಸವಾಲನ್ನು ಎದುರಿಸಿ ಯಶಸ್ಸು ಕಾಣುತ್ತೇನೆ

www.karnatakatv.net : ಬೆಂಗಳೂರು : ನಾನು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದರಿಂದ ನನ್ನ ಕ್ಷೇತ್ರದ ಜನರು ಬಹಳ ಸಂತಸವಾಗಿದ್ದಾರೆ. ಮುಂದಿನ ದಿನಗಳಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ. ಕ್ಷೇತ್ರದ ಅಭಿವೃದ್ಧಿ ಸದಾಕಾಲ ಮಾಡಿಕೊಂಡು ಬಂದಿದ್ದೇನೆ. ಇನ್ನೂ ವೇಗವಾಗಿ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ.ಈ ಜನ್ಮ ಇರುವವರೆಗೂ ಜನರ ಸೇವೆ ಮಾಡಲು ಸಿದ್ಧ ಎಂದು ನೂತನ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ...
- Advertisement -spot_img

Latest News

ಎಲೆಕ್ಟ್ರಿಕ್‌ ಸ್ಕೂಟರ್‌ ಇದೇ ನಂಬರ್‌ 1

Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್ ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಈ ಸ್ಕೂಟರ್‌ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್‌ಸಿಂಕ್...
- Advertisement -spot_img