www.karnatakatv.net : ಬೆಂಗಳೂರು : ನಾನು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದರಿಂದ ನನ್ನ ಕ್ಷೇತ್ರದ ಜನರು ಬಹಳ ಸಂತಸವಾಗಿದ್ದಾರೆ. ಮುಂದಿನ ದಿನಗಳಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ. ಕ್ಷೇತ್ರದ ಅಭಿವೃದ್ಧಿ ಸದಾಕಾಲ ಮಾಡಿಕೊಂಡು ಬಂದಿದ್ದೇನೆ. ಇನ್ನೂ ವೇಗವಾಗಿ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ.ಈ ಜನ್ಮ ಇರುವವರೆಗೂ ಜನರ ಸೇವೆ ಮಾಡಲು ಸಿದ್ಧ ಎಂದು ನೂತನ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ...
Spiritual: ಪರ್ತಗಾಳಿಮಠದ ಶ್ರೀಗಳಾದ ವಿದ್ಯಾಧೀಶತೀರ್ಥರು ವಚನಾಮೃತ ಕಾರ್ಯಕ್ರಮದಲ್ಲಿ ಹಲವು ಹಿತ ವಚನಗಳನ್ನು ಹೇಳುತ್ತಾರೆ. ಅದೇ ರೀತಿ 1 ಕಥೆಯನ್ನು ಹೇಳುವ ಮೂಲಕ, ನಮ್ಮ ಮಕ್ಕಳಿಗೆ ನಾವು...