Monday, March 30, 2026

Meet the challenge and see success

ಸವಾಲನ್ನು ಎದುರಿಸಿ ಯಶಸ್ಸು ಕಾಣುತ್ತೇನೆ

www.karnatakatv.net : ಬೆಂಗಳೂರು : ನಾನು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದರಿಂದ ನನ್ನ ಕ್ಷೇತ್ರದ ಜನರು ಬಹಳ ಸಂತಸವಾಗಿದ್ದಾರೆ. ಮುಂದಿನ ದಿನಗಳಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ. ಕ್ಷೇತ್ರದ ಅಭಿವೃದ್ಧಿ ಸದಾಕಾಲ ಮಾಡಿಕೊಂಡು ಬಂದಿದ್ದೇನೆ. ಇನ್ನೂ ವೇಗವಾಗಿ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ.ಈ ಜನ್ಮ ಇರುವವರೆಗೂ ಜನರ ಸೇವೆ ಮಾಡಲು ಸಿದ್ಧ ಎಂದು ನೂತನ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ...
- Advertisement -spot_img

Latest News

ಕುಕ್ಕರ್ ಬ್ಲಾಸ್ಟ್ ಪ್ರಕರಣ: ಭಯೋತ್ಪಾದಕನದ್ದು ಪಶ್ಚಾತಾಪದ ಹೇಳಿಕೆ ಅಲ್ಲ ಎಂದ ಸಿ.ಟಿ.ರವಿ

News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ...
- Advertisement -spot_img