www.karnatakatv.net : ಬೆಂಗಳೂರು : ನಾನು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದರಿಂದ ನನ್ನ ಕ್ಷೇತ್ರದ ಜನರು ಬಹಳ ಸಂತಸವಾಗಿದ್ದಾರೆ. ಮುಂದಿನ ದಿನಗಳಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ. ಕ್ಷೇತ್ರದ ಅಭಿವೃದ್ಧಿ ಸದಾಕಾಲ ಮಾಡಿಕೊಂಡು ಬಂದಿದ್ದೇನೆ. ಇನ್ನೂ ವೇಗವಾಗಿ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ.ಈ ಜನ್ಮ ಇರುವವರೆಗೂ ಜನರ ಸೇವೆ ಮಾಡಲು ಸಿದ್ಧ ಎಂದು ನೂತನ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ...
Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...