Tuesday, June 3, 2025

meeting

CM Siddaramaiah: ನಿತಿನ್ ಗಡ್ಕರಿಯನ್ನುಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಉಂಟಾಗಿರುವ ಸಮಸ್ಯೆಗಳ ಬಗ್ಗೆಯೂ ಸಿದ್ದರಾಮಯ್ಯ ಅವರು ಗಡ್ಕರಿ ಅವರ ಗಮನ ಸೆಳೆದರು.‌ ಹೆದ್ದಾರಿಯಲ್ಲಿ ಅಪಘಾತಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಿದರು. ಅಧಿಕಾರಿಗಳು ಹಾಗೂ ತಜ್ಞರ ತಂಡವೊಂದನ್ನು ಹೆದ್ದಾರಿ ವೀಕ್ಷಣೆಗೆ...

Railway: 2ನೇ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸಭೆ

ಬೆಂಗಳೂರು: ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ಇಂದು ರೈಲ್ವೆ ವಿಭಾಗೀಯ ಕಚೇರಿಯಲ್ಲಿ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿಯ (DRUCC) ಎರಡನೇ ಸಭೆಯನ್ನು ನಡೆಸಿತು. ಡಿವಿಜನಲ್ ರೈಲ್ವೆ ಮ್ಯಾನೇಜರ್ ಹಾಗೂ ಸಮಿತಿಯ ಪದನಿಮಿತ್ತ ಅಧ್ಯಕ್ಷರಾದ ಶ್ರೀ ಯೋಗೇಶ್ ಮೋಹನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಸದರು ಮತ್ತು ಶಾಸಕರಿಂದ ಹಾಗೂ ಚೇಂಬರ್ ಆಫ್ ಕಾಮರ್ಸ್, ಗ್ರಾಹಕ ಸಂರಕ್ಷಣಾ...

Eshwar Khandre: ಅಮೂಲ್ಯ ಸಸ್ಯ, ಪ್ರಾಣಿ ಸಂಕುಲ ರಕ್ಷಣೆಗೆ ಸರ್ಕಾರ ಬದ್ಧ : ಈಶ್ವರ ಖಂಡ್ರೆ

ಬೆಂಗಳೂರು, ಜು.17: ಹಲವು ನದಿಗಳ ಮೂಲ ಮತ್ತು ನೂರಾರು ಅಪರೂಪದ ಪ್ರಭೇದಗಳ ನೆಲೆಯಾಗಿರುವ ಪಶ್ಚಿಮ ಘಟ್ಟದ ಸಂರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.ಅಮೂಲ್ಯ ಸಸ್ಯ, ಪ್ರಾಣಿ ಸಂಕುಲ ರಕ್ಷಣೆಗೆ ಸರ್ಕಾರ ಬದ್ಧ : ಈಶ್ವರ ಖಂಡ್ರೆ ಪಶ್ಚಿಮ ಘಟ್ಟ ಸಂರಕ್ಷಣೆ: ಸಂಜಯ್ ಕುಮಾರ್...

Mahagath bandhan ಕಾಂಗ್ರೆಸ್ ಪಕ್ಷಕ್ಕೆ ತೀಕ್ಷ್ಣ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಸರಣಿ ಆತ್ಮಹತ್ಯೆಗಳು ನಡೆಯುತ್ತಿದ್ದರೆ ಇವರು ಪಂಚತಾರಾ ಹೋಟೆಲಿನಲ್ಲಿ ಘಟಬಂಧನ್ ಸಭೆ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದರು.ರೈತರ ಸರಣಿ ಆತ್ಮಹತ್ಯೆಗಳ ಬಗ್ಗೆ ಘಟಬಂಧನ್ ಸಭೆಯಲ್ಲಿ ಚರ್ಚೆ ಮಾಡುತ್ತೀರಾ? ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ನಮನ್ನು ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ಇದ್ದಿದಕ್ಕೆ ಟೀಕೆ ಮಾಡಿದ್ದರು....

ಸರಕಾರಿನೌಕರರ ಮುಷ್ಕರ ಹಿನ್ನಲೆ ತುರ್ತು ಸಭೆ ಕರೆದ ಸಿಎಂ ಬೊಮ್ಮಾಯಿ

State News: Feb:28:ರಾಜ್ಯದಲ್ಲಿ ಸರಕಾರಿ ನೌಕರರು 7ನೇ ವೇತನ ಆಯೋಗದ ವರದಿ ಜಾರಿಗೆ ಪಟ್ಟು ಹಿಡಿದು ನಾಳೆ ಅಂದರೆ ಮಾರ್ಚ್ 1ರಂದು ಮುಷ್ಕರ ನಡೆಸುತ್ತಿರುವುದಾಗಿ ಎಚ್ಚರಿಕೆ ನೀಡಿರುವುದರಿಂದ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ತುರ್ತು ಸಭೆ ಕರೆದಿದ್ದಾರೆ. ಇಂದು ರಾತ್ರಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಅಧಿಕಾರಿಗಳ ತರ‍್ತು ಸಭೆ ಕರೆದಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ರಾತ್ರಿ...

ಪರೀಕ್ಷೆ ಹಿನ್ನೆಲೆ; ಶಿಕ್ಷಣ ಇಲಾಖೆಯಿಂದ ಮಹತ್ತ್ವದ ಸಭೆ

state news ಬೆಂಗಳೂರು(ಫೆ.21): ಸಂಪೂರ್ಣ ಕೋವಿಡ್ ಮುಕ್ತವಾಗಿ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಹಿನ್ನಲೆ ಯಾವುದೇ ತರಹದ ಅಡಚಣೆ ಬಾರದಂತೆ ಪರೀಕ್ಷೆ ನಡೆಸುವುದು ಶಿಕ್ಷಣ ಇಲಾಖೆಯ ಜವಾಬ್ದಾರಿ ಎಂದು ಮಾರ್ಚ್ ತಿಂಗಳಿಂದ ಮೆಟ್ರಿಕ್ ಮತ್ತು ದ್ವಿತೀಯ ಪಿಯು ಪರೀಕ್ಷೆ ಹಿನ್ನೆಲೆ ವಿಧಾನಸೌಧದಲ್ಲಿ ಇಂದು (ಫೆಬ್ರವರಿ 21) ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ...

ಜಯನಗರ ಸೇರಿ 25 ಕ್ಷೇತ್ರಗಳಲ್ಲಿ ಟಿಕೆಟ್​​​ಗೆ ಬ್ರಾಹ್ಮಣ ಸಮುದಾಯ ಒತ್ತಾಯ

Political News ಬೆಂಗಳೂರು(ಫೆ.11): ಎಲೆಕ್ಷನ್ ಸಮೀಪಿಸ್ತಿದ್ದಂತೆ ಎಲ್ಲಾ ಸಮುದಾಯಗಳು ತಮಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸ್ತಿವೆ. ಅದೇ ರೀತಿ ಬ್ರಾಹ್ಮಣ ಸಮುದಾಯ ಹೆಚ್ಚಾಗಿರೋ ಸುಮಾರು25 ವಿಧಾನಸಭಾ ಕ್ಷೇತ್ರದಲ್ಲಿ ಬ್ರಾಹ್ಮಣರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯ ಕೇಳಿ ಬಂದಿದೆ. ಬೆಂಗಳೂರಿನಲ್ಲಿ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಕಾರ್ಯಕಾರಣಿ ನಡೀತು. ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಅಶೋಕ್ ಹಾರನಹಳ್ಳಿ ನೇತೃತ್ವದಲ್ಲಿ ನಡೆದ ಕಾರ್ಯಕಾರಣಿ...

ಸಿಎಂ ನೇತೃತ್ವದಲ್ಲಿ ಬಜೆಟ್​ ಪೂರ್ವಭಾವಿ ಸಭೆ..!

Political news : ಜನವರಿ 23ರಿಂದ ಸಿಎಂ ನೇತೃತ್ವದಲ್ಲಿ ಬಜೆಟ್​ ಪೂರ್ವಭಾವಿ ಸಭೆ ನಡೆಯಲಿದೆ. ಎಲ್ಲಾ ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಸಿಎಂ ಬಸವರಾಜ ಬೊಮ್ಮಾಯಿಯವರು ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಜ.23, 24 & 25ರಂದು 3 ದಿನ ಬಜೆಟ್ ಪೂರ್ವಭಾವಿ ಸಭೆ ನಿಗದಿಯಾಗಿದ್ದು 30ಕ್ಕೂ ಹೆಚ್ಚು ಇಲಾಖೆಗಳ ಜೊತೆ ಚರ್ಚಿಸಿ ಫೆ.17ರಂದು ಬಜೆಟ್...

ರಾಜ್ಯ ಕಚೇರಿ ಜೆಪಿ ಭವನದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಸಭೆ

ಬೆಂಗಳೂರು: ಮಾಗಡಿ ಕ್ಷೇತ್ರದ ಪಂಚರತ್ನ ರಥಯಾತ್ರೆಗೆ ಮುನ್ನ ಶಾಸಕರು, ಸಂಭವನೀಯ ಅಭ್ಯರ್ಥಿಗಳ ಸಭೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಡೆಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸಭೆ ನಡೆಸಲಾಯಿತು. 19 ವಿಧಾನಸಭೆ ಕ್ಷೇತ್ರಗಳ ಪಂಚರತ್ನ ರಥಯಾತ್ರೆ ಮುಗಿಸಿದ ನಂತರ ಕುಮಾರಸ್ವಾಮಿಯವರು ಸಭೆ ನಡೆಸಿದ್ದಾರೆ. ಸೆಟ್ಟೇರಿತು ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ...

ಕಾಡಾನೆ ಸಮಸ್ಯೆ ಬಗ್ಗೆ ಚರ್ಚಾ ಸಭೆಯಲ್ಲಿ ಗದ್ದಲ

ಹಾಸನ: ಸಕಲೇಶಪುರ ಪಟ್ಟಣದ ಪ್ಲಾಂಟರ್ಸ್ ಕ್ಲಬ್‌ನಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಕನ್ನಡಪರ ಸಂಘಟನೆಗಳು, ಕಾಫಿ ಬೆಳೆಗಾರರ ನಡುವೆ ಕಿತ್ತಾಟ ನಡೆದಿದೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಅಧ್ಯಕ್ಷತೆಯಲ್ಲಿ ಸಭೆ ನಡೆಯುತ್ತಿದೆ. ಕೇವಲ ಕಾಫಿ ಪ್ಲಾಂಟರ್ಸ್ ಗೆ ಮಾತ್ರ ತೊಂದರೆ ಆಗಿಲ್ಲ ಈ ಭಾಗದ ಸಣ್ಣಪುಟ್ಟ ರೈತರುಗಳಿಗೆ ಕಾಡಾನೆಗಳಿಂದ ಹೆಚ್ಚು ಸಮಸ್ಯೆಯಾಗಿದೆ. 77 ಜನರು ಕಾಡಾನೆದಾಳಿಯಿಂದ...
- Advertisement -spot_img

Latest News

ಗಡಿಪಾರು ಆದೇಶ ಹಿಂಪಡೆಯದಿದ್ದಲ್ಲಿ ಆಗುವ ಪರಿಣಾಮಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿ: ವಿಜಯೇಂದ್ರ

Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...
- Advertisement -spot_img