Monday, September 7, 2026

# meeting post pone

ಗೊಂದಲದ ಗೂಡಾದ ಪಾಲಿಕೆ ಸಾಮಾನ್ಯ ಸಭೆ: ಒಂದು ಕಡೆ ಪ್ರತಿಭಟನೆ ಮತ್ತೊಂದು ಕಡೆ ಸಭೆ ಮುಂದೂಡಿಕೆ..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸುವ್ಯವಸ್ಥಿತ ರೀತಿಯಲ್ಲಿ ನಡೆಯಬೇಕಿದ್ದ ಪಾಲಿಕೆಯ ಸಾಮಾನ್ಯ ಸಭೆ ಗೊಂದಲದ ಗೂಡಾಗಿದೆ. ಮೇಯರ್ ಕಚೇರಿ ಮುಂದೆ ಕಾಂಗ್ರೆಸ್ ಪಾಲಿಕೆ ಸದಸ್ಯರ ಪ್ರತಿಭಟನೆ ಒಂದು ಕಡೆಯಾದರೇ ಮತ್ತೊಂದು ಕಡೆ ಪಾಲಿಕೆ ಸಭೆಯಲ್ಲಿ ಕಿತ್ತಾಟ ನಡೆಸಿದರು. ಹೌದು.. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ನಡೆಯುತ್ತಿದ್ದ ಸಾಮಾನ್ಯ ಸಭೆಯಲ್ಲಿ ಸಭೆ ನಡೆಸದೆ ಸಭೆಯನ್ನು ಮುಂದೂಡಿದ ಮೇಯರ್...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img