Monday, July 13, 2026

meeting

ಉದ್ಯೋಗ ನೀತಿಯಲ್ಲಿ ಉದ್ಯೋಗ ಸೃಜನೆ ಹಾಗೂ ಕೌಶಲ್ಯಾಭಿವೃದ್ಧಿಗೆ ಉತ್ತೇಜನ: ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ನೂತನ ಉದ್ಯೋಗ ನೀತಿಯು ಹೆಚ್ಚು ಉದ್ಯೋಗ ಸೃಷ್ಟಿಸುವ ಸಂಸ್ಥೆಗಳಿಗೆ ಪ್ರೋತ್ಸಾಹಕ ನೀಡುವುದರೊಂದಿಗೆ ಉದ್ಯಮ ವಲಯದಲ್ಲಿ ಬೇಡಿಕೆಯಲ್ಲಿರುವ ಕೌಶಲ್ಯಗಳ ತರಬೇತಿಗೂ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಅವರು ಇಂದು ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಉದ್ಯೋಗ ನೀತಿ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ...

ಉದಯಪುರ ಹತ್ಯೆ ಪ್ರಕರಣ – ರಾಜಸ್ಥಾನದಲ್ಲಿಂದು ಪ್ರಮುಖ ಸಭೆ ಆಯೋಜಿಸಿದ RSS

ಜೈಪುರ್: ರಾಜ್ಯದಲ್ಲಿ ನಡೆದ ಹಿಂದೂ ವ್ಯಕ್ತಿಯೊಬ್ಬರ ಹತ್ಯೆ ಹಿನ್ನೆಲೆಯಲ್ಲಿ ಅಸ್ಥಿರ ಪರಿಸ್ಥಿತಿಯನ್ನು ಚರ್ಚಿಸಲು ರಾಜಸ್ಥಾನದ ಜುಂಜುನದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವು ಮೂರು ದಿನಗಳ ಪ್ರಮುಖ ಸಭೆಯನ್ನು ಆಯೋಜಿಸಿದೆ. ಕನ್ಹಯ್ಯಾ ಲಾಲ್ ಅವರ ಭೀಕರ ಹತ್ಯೆಯ ನಂತರ ಆರ್‍ಎಸ್‍ಎಸ್ ತನ್ನ ಗಮನವನ್ನು ಬದಲಾಯಿಸಿದೆ. ಗುರುವಾರದಿಂದ ಮೂರು ದಿನಗಳ ಕಾಲ ನಡೆಯಲಿರುವ ಆರ್‍ಎಸ್‍ಎಸ್ ಸಭೆಯಲ್ಲಿ ಸಂಘಟನೆಯ ಪ್ರಾಂತ ಪ್ರಚಾರಕರು...

Corona ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಪ್ರಧಾನಿ ತುರ್ತು ಸಭೆ ಇಂದು.

ದೆಹಲಿ : ಇನ್ನೂ ದೇಶದಲ್ಲಿ ಕೆಲ ದಿನಗಳಿಂದ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1.68.063 ಕೊರೊನಾ ಕೇಸ್ ಪತ್ತೆಯಾಗಿದ್ದು, 277 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸದ್ಯ ದೇಶದಲ್ಲಿ 8,21,446 ಸಕ್ರಿಯ ಪ್ರಕರಣಗಳು ಇವೆ. ಇವರೆಗೆ ದೇಶದಲ್ಲಿ 152 ಕೋಟಿ ಲಸಿಕೆ ಡೋಸ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ...

ಇಂಧನ ಸಚಿವ ಮತ್ತು ಕಲ್ಲಿದ್ದಲು ಸಚಿವರ ಜೊತೆ ಗೃಹ ಸಚಿವ ಸಭೆ..!

www.karnatakatv.net : ಕಲ್ಲಿದ್ದಲು ಪೂರೈಕೆಯಲ್ಲಿನ ಕೊರತೆಯಿಂದ ವಿದ್ಯುತ್ ಕೊರತೆಯು ಕಾಣಿಸಿಕೊಂಡಿದೆ. ಇದರ ಹಿನ್ನಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಇಂಧನ ಸಚಿವರು ಹಾಗೂ ಕಲ್ಲಿದ್ದಲು ಸಚಿವರ ಜೋತೆ ಸಭೆಯನ್ನು ನಡೆಸಿದ್ದಾರೆ. ಕೇಂದ್ರ ಸರ್ಕಾರ ಸಾಕಷ್ಟು ಕಲ್ಲಿದ್ದಲು ದಾಸ್ತಾನು ಇದೆ ಎಂದು ಪ್ರತಿಪಾದಿಸುತ್ತಿದೆಯಾದರೂ ರಾಜ್ಗಳಲ್ಲಿ ಕಗ್ಗತ್ತಲೆಯ ಎಚ್ಚರಿಕೆಯನ್ನು ನೀಡಿವೆ. ದೇಶದ ಕಲ್ಲಿದ್ದಲು ಆಧಾರಿತ ಉಷ್ಣ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img