ಮಂಡ್ಯ: ಮೆಗಾ ಡೈರಿ ಸ್ಥಾಪನೆ ಪುಣ್ಯದ ಕೆಲಸ ಇದರಿಂದ ರೈತ ಕುಟುಂಬಕ್ಕೆ ಶಕ್ತಿ ತುಂಬಬಹುದು ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರು ಹೇಳಿದರು. ಅವರು ಗೆಜ್ಜಲಗೆರೆಯಲ್ಲಿ 260 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಮೆಗಾ ಡೇರಿ ಉದ್ಘಟನಾ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ಉಕ್ಕಿನ ಮನುಷ್ಯ ಸರ್ಧಾರ್ ವಲ್ಲಭಭಾಯಿ ಪಟೇಲ್ ರಂತೆ...
ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...