Friday, August 8, 2025

mega star chiranjeevi

ಬೆಂಗಳೂರಿನ ನೀರಿನ ಸಮಸ್ಯೆಗೆ ಕನ್ನಡದಲ್ಲೇ ಪರಿಹಾರ ತಿಳಿಸಿದ ಮೆಗಾಸ್ಟಾರ್ ಚಿರಂಜೀವಿ

Movie News: ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಇರುವ ಕಾರಣಕ್ಕೆ ನಟ ಮೆಗಾಸ್ಟಾರ್‌ ಚಿರಂಜೀವಿ ಈ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡಿದ್ದು, ಕೆಲ ಪರಿಹಾರಗಳನ್ನು ತಿಳಿಸಿದ್ದಾರೆ. ಅವರು ಮಾಡಿರುವ ಟ್ವೀಟ್ ಹೀಗಿದೆ. ಈ ಪೋಸ್ಟ್ ಸ್ವಲ್ಪ ಉದ್ದವಾಗಿದ್ದರೂ, ಪಾಯಿಂಟ್ ಚಿಕ್ಕದಾದರೂ... ಬಹಳ ಮುಖ್ಯ. ನಮಗೆಲ್ಲರಿಗೂ ತಿಳಿದಿರುವಂತೆ, ನೀರು ಅತ್ಯಂತ ಅಮೂಲ್ಯವಾದ ವಸ್ತು, ನೀರಿನ ಕೊರತೆಯು ದೈನಂದಿನ ಜೀವನವನ್ನು...

ಕಿಚ್ಚು ಹಚ್ತಿದೆ ಕಿಚ್ಚನ ಅವುಕು ರಾಜನ ಲುಕ್.! ಬಾದ್ ಷಾ ಹೊಸ ಲುಕ್ ಗೆ ಜೈಕಾರ ಹಾಕಿದ್ರೂ ಫ್ಯಾನ್ಸ್!

ಸೈರಾ ನರಸಿಂಹ ರೆಡ್ಡಿ, ಮೆಗಾ ಸ್ಟಾರ್ ಚಿರಂಜೀವಿ ನಟನೆಯ ಬಹು ನಿರೀಕ್ಷಿತ ಸಿನಿಮಾ. ಚಿರು ಸಿನಿಮಾ ಕರಿಯರ್ ನಲ್ಲಿ 151 ಸಿನಿಮಾ. ಮೇಕಿಂಗ್, ಸ್ಟಾರ್ ಕಾಸ್ಟ್ ನಿಂದ ಬಾಲಿವುಡ್ ನಲ್ಲೂ ಹಲ್ ಚಲ್ ಎಬ್ಬಿಸ್ತಿರೋ ಅಪ್ ಕಮ್ಮಿಂಗ್ ಚಿತ್ರ. ಅದ್ರಲ್ಲೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವುಕು ರಾಜಬ ಲುಕ್ ನಲ್ಲಿ ಮೋಡಿ ಮಾಡ್ತಿರೋ...
- Advertisement -spot_img

Latest News

ಸ್ವಚ್ಛ ನಗರಿ ಮೈಸೂರಿಗೆ ಒಂದೇ ಒಂದು ತ್ಯಾಜ್ಯ ಘಟಕವಿಲ್ಲ

ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು...
- Advertisement -spot_img