Sunday, May 10, 2026

meghalaya

ಮೇಘಾಲಯ ರಾಜ್ಯಪಾಲರಿಗೆ ರಾಷ್ಟ್ರ ಮಟ್ಟದ ಕಾವೇರಿ ಪ್ರಶಸ್ತಿ!

ಮಂಡ್ಯ:ಶ್ರೀರಂಗಪಟ್ಟಣ ಸಮೀಪದ ಚಂದ್ರವನ ಆಶ್ರಮ ಮತ್ತು ಬೇಬಿ ಮಠದಿಂದ ಕೊಡಮಾಡುವ 2025ನೇ ಸಾಲಿನ ಕಾವೇರಿ ಪ್ರಶಸ್ತಿಯನ್ನು ಆಶ್ರಮದ ಪೀಠಾಧ್ಯಕ್ಷ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ಮೇಘಾಲಯ ರಾಜ್ಯಪಾಲ ಸಿ.ಎಚ್. ವಿಜಯಶಂಕರ್ ಅವರಿಗೆ ಬುಧವಾರ ಶಿಲ್ಲಾಂಗ್‌ನಲ್ಲಿ ಪ್ರದಾನ ಮಾಡಿದರು. ನವರಾತ್ರಿ ಸಂದರ್ಭದಲ್ಲಿ ಕೊಡಮಾಡುವ ರಾಷ್ಟ್ರ ಮಟ್ಟದ ಕಾವೇರಿ ಪ್ರಶಸ್ತಿಗೆ ಆಯ್ಕೆ ಸಮಿತಿಯು ಸಿ.ಎಚ್‌. ವಿಜಯಶಂಕ‌ರ್ ಅವರನ್ನು ಆಯ್ಕೆ...

Earth Quake: ದೆಹಲಿಯಲ್ಲಿ ಭೂಕಂಪ; ಆತಂಕದಲ್ಲಿ ಜನ..!

ದೆಹಲಿ: ದೇಶದಲ್ಲಿ  ಎರಡು ಬಾರಿ ಭೂಕಂಪವಾಗಿದ್ದು ದೆಹಲಿಯ ಎನ್ ಸಿ ಆರ್ ಪ್ರದೇಶದಲ್ಲಿ ಭೂಕಂಪನದ ಅನುಭವವಾಗಿದ್ದು ಜನರಲ್ಲಿ ಭೂಕಂಪನದ ಕುರಿತು ಆತಂಕ ಮನೆಮಾಡಿದೆ. ಮಂಗಳವಾರ ಮಧ್ಯಾನ 2.25 ಕ್ಕೆ ಸುಮಾರಿಗೆ ದೆಹಲಿಯ ಎನ್ ಸಿ ಆರ್ ನಲ್ಲಿ ಭೂಮಿ ಕಂಪಿಸಿದೆ.ಇನ್ನು ಇದರ ರೆಕ್ಟರ್ ಮಾಪಕದ ಪ್ರಕಾರ ತೀವ್ರತೆ 4.6 ಇದ್ದು  ದೆಹಲಿಯ ಜನರಿಗೆ ಭೂಕಂಪದ ಅನುಭವವಾಗಿದ್ದು ...

ತ್ರಿಪುರಾದಲ್ಲಿ ಫೆ.16, ಮೇಘಾಲಯ ಮತ್ತು ನಾಗಾಲ್ಯಾಂಡ್​​ನಲ್ಲಿ ಫೆ.27ಕ್ಕೆಚುನಾವಣೆ

polictical story : ನಾಗಾಲ್ಯಾಂಡ್, ತ್ರಿಪುರಾ ಮತ್ತು ಮೇಘಾಲಯ ವಿಧಾನಸಭಾ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು ತ್ರಿಪುರಾದಲ್ಲಿ ಫೆಬ್ರುವರಿ 16ಕ್ಕೆ ಚುನಾವಣೆ ನಡೆಯಲಿದೆ. ಮೇಘಾಲಯ ಮತ್ತು ನಾಗಾಲ್ಯಾಂಡ್​​ನಲ್ಲಿ ಫೆ.27ಕ್ಕೆಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಹಿಂಸಾಚಾರ ಮುಕ್ತ ಚುನಾವಣೆಗೆ ಆಯೋಗ ಬದ್ಧವಾಗಿದೆ, ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಜಾಗವಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್...

ಮೂರು ರಾಜ್ಯಗಳ ಚುನಾವಣೆಗೆ ಡೇಟ್ ಫಿಕ್ಸ್!

political story: ಕೇಂದ್ರ ಚುನಾವಣಾ ಆಯೋಗವು ಇಂದು (ಬುಧವಾರ) ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭಾ ಚುನಾವಣಾ ದಿನಾಂಕವನ್ನು ಪ್ರಕಟಿಸಲಿದೆ. ಈ ಹಿನ್ನಲೆಯಲ್ಲಿ ಸಮಿತಿಯ ಇಂದ ಮಧ್ಯಾಹ್ನ 2.30ಕ್ಕೆ ಸುದ್ದಿಗೋಷ್ಟಿ ಏರ್ಪಡಿಸಿದೆ. ತ್ರಿಪುರಾದಲ್ಲಿ ಭಾರತೀಯ ಜನತಾ ಪಕ್ಷ  ಆಡಳಿತದಲ್ಲಿದ್ದು, ಮೇಘಾಲಯ ಮತ್ತು ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಆಡಳಿತದ ಒಕ್ಕೂಟದ ಭಾಗವಾಗಿದೆ. ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭೆಗಳ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img