ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕನಾಗಿ ಚಿತ್ರರಂಗದಲ್ಲಿ 20 ವರ್ಷ ಪೂರೈಸಿರೋ ಸಂಭ್ರಮವನ್ನು ಮೆಜೆಸ್ಟಿಕ್ ಚಿತ್ರತಂಡ ಅಚರಿಸಿದೆ. ಅಷ್ಟು ಮಾತ್ರ ಅಲ್ಲ ಚಿತ್ರವನ್ನು ರೀರಿಲೀಸ್ ಮಾಡ್ತಿರೋ ಸಿಹಿಸುದ್ದಿ ಕೊಟ್ಟಿದ್ದಾರೆ ಡಿಬಾಸ್. ಪಿ ಎನ್ ಸತ್ಯ ನಿರ್ದೇಶನದ ಎಂ.ಜಿ ರಾಮಮೂರ್ತಿ ನಿರ್ಮಾಣದ ಮೆಜೆಸ್ಟಿಕ್ ದರ್ಶನ್ ಅನ್ನೋ ನಟನನ್ನು ಕರ್ನಾಟಕಕ್ಕೆ ಪರಿಚಯಿಸಿದ ಚಿತ್ರ. ಇವತ್ತು ದರ್ಶನ್ ಚಾಲೆಂಜಿಂಗ್...
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...