ಮೈಸೂರು : ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ. ಅದು ನಮ್ಮ ಪಕ್ಷವೂ ಅಲ್ಲ, ಅವರ ಹೈಕಮಾಂಡ್ ನಾಯಕರು ಇದ್ದಾರೆ. ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುತ್ತಾರೋ, ಇಲ್ಲವೋ ನಾನು ಹೇಗೆ ಹೇಳಲಿ. ಆದರೆ ಮಂಡ್ಯ ಜಿಲ್ಲೆಯಲ್ಲಿ ಇಬ್ಬರು ಮುಖ್ಯಮಂತ್ರಿಗಳಾಗಿದ್ದಾರೆ. ಗಣಿಗ ರವಿಕುಮಾರ್ ಮುಂದೆ ಮುಖ್ಯ ಮಂತ್ರಿಯಾದರೂ ಸಂತೋಷ. ಅವರಿಗೆ ಅವಕಾಶ...
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...