Saturday, August 22, 2026

mekedatu issue

ಮೇಕೆದಾಟು ವಿಚಾರವಾಗಿ ಪಿಎಂಗೆ ತಮಿಳುನಾಡು ಪತ್ರ: ಇದೊಂದು ರಾಜಕೀಯ ಸ್ಟಂಟ್ – ಸಿಎಂ ಬೊಮ್ಮಾಯಿ

https://www.youtube.com/watch?v=pCeN2Uyz530 ಬೆಂಗಳೂರು : ಮೇಕೆದಾಟು ಯೋಜನೆಯ ಬಗ್ಗೆ ತಮಿಳುನಾಡು ಸರ್ಕಾರ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿರುವುದು ಒಂದು ರಾಜಕೀಯ ಸ್ಟಂಟ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾವೇರಿ ನದಿ ಮೇಲ್ವಿಚಾರಾಣಾ ಮಂಡಳಿಯು ಡಿಪಿಆರ್ ಅನುಮೋದನೆ ಮಾಡಬೇಕೆಂದು ಕೇಂದ್ರ ಜಲ ಆಯೋಗವೇ ಹಿಂದೆ ಷರತ್ತು ವಿಧಿಸಿತ್ತು. ಕಾವೇರಿ ನದಿ...
- Advertisement -spot_img

Latest News

Haveri News: ಎಂ.ಜಿ. ತಿಮ್ಮಾಪುರದಲ್ಲಿ ಬಸ್‌ಗಾಗಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ

Haveri News: ಹಾವೇರಿ: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಹಾಗೂ ಗ್ರಾಮದಲ್ಲಿ ಈ ಮಾರ್ಗದ ಎಲ್ಲ ಬಸ್‌ಗಳಿಗೆ ನಿಲುಗಡೆ ನೀಡಬೇಕು ಎಂದು ಒತ್ತಾಯಿಸಿ ಹಾವೇರಿ ತಾಲೂಕಿನ...
- Advertisement -spot_img