Tuesday, July 14, 2026

mekedatu padayatre

2ನೇ ಹಂತದ ಮೇಕೆದಾಟು ಪಾದಯಾತ್ರೆ ಆರಂಭ : ಡಿಕೆಶಿ

ಬೆಂಗಳೂರು : ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ನಾಳಿಯಿಂದ ಆರಂಭವಾಗಲಿದೆ. ಇದರ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲ್ಲಿರುವ ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಅಸ್ತು ಸಿಕಿದೆ. ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮಕ್ಕೆ ಬಿಬಿಎಂಪಿ ಗ್ರಿನ್ ಸಿಗ್ನಲ್ ಕೊಟ್ಟಿದೆ. ಈ ಕಾರ್ಯಕ್ರಮಕ್ಕೆ ಡಿ.ಕೆ.ಶಿವಕುಮಾರ್ ಮನವಿ ಮಾಡಿಕೊಂಡಿದ್ದರು. ಅವರ ಮನವಿಗೆ ಒಪ್ಪಿದ ಬಿಬಿಎಂಪಿ ಕೊವಿಡ್ ನಿಯಮಗಳನ್ನು ಪಾಲಿಸುವಂತೆ ಷರತ್ತು...

Mekedatu ಪಾದಯಾತ್ರೆ ಮೋಟಕು ಗೊಳಿಸಿದ ಕಾಂಗ್ರೆಸ್..!

ನಿನ್ನೆ ಪಾದಯಾತ್ರೆಗೆ ಸಂಬಂಧಪಟ್ಟಂತೆ ಹೈಕೋರ್ಟ್ ವಿಭಾಗೀಯ ಪೀಠ(High divisional seat)ವಿಚಾರಣೆ ನಡೆಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಜನ ಕೊರೋನಾದಿಂದ ತತ್ತರಿಸಿದ್ದಾರೆ, ಈ ಸಮಯದಲ್ಲಿ ಪಾದಯಾತ್ರೆಗೆ ಹೇಗೆ ಅನುಮತಿ ನೀಡಿದ್ದೀರಿ?, ಅನುಮತಿ ನೀಡಲಿಲ್ಲ ವೆಂದರೆ ಇನ್ನು ಏಕೆ ಕ್ರಮ ಕೈಗೊಂಡಿಲ್ಲ?, ಸರ್ಕಾರ ಸಮರ್ಥವಾಗಿದೆಯೇ?, ನಾವು ಹೇಳುವವರಿಗೆ ನೀವು ಕ್ರಮಕೈಗೊಳ್ಳುತ್ತಿಲ್ಲವೇ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ನಂತರ...
- Advertisement -spot_img

Latest News

Rain Alert: ಕರ್ನಾಟಕಕ್ಕೆ ಮತ್ತೆ ವರುಣನ ಎಂಟ್ರಿ..! ಗುಡುಗು-ಸಿಡಿಲಿನೊಂದಿಗೆ ಮಳೆಯ ಎಚ್ಚರಿಕೆ..

Rain Alert: ರಾಜ್ಯದ ಜನತೆಗೆ ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ ಹೊರಬಿದ್ದಿದೆ. ಕಳೆದ ಕೆಲ ದಿನಗಳಿಂದ ಬಿಸಿಲಿನ ತಾಪಕ್ಕೆ ಕೊಂಚ ವಿರಾಮ ಸಿಕ್ಕಿದ್ದರೂ, ಮುಂದಿನ ದಿನಗಳಲ್ಲಿ...
- Advertisement -spot_img