ರಾಯಚೂರು : ರಾಯಚೂರಿನ ಸಂಸದ ಕಚೇರಿಯಲ್ಲಿ ಸಂಸದರ ಅನುದಾನದಲ್ಲಿ ಆರು ಆಂಬುಲೆನ್ಸ್ (Ambulance) ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ (Halappa Achar)ಲೋಕಾರ್ಪಣೆ ಮಾಡಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚುನಾವಣೆ ಬಂದಿದೆ ಅಂತ ಕಾಂಗ್ರೆಸ್(Congress) ನವರು ಮೇಕೆದಾಟು ಯೋಜನೆ(mekedatu Plan) ಪಾದಯಾತ್ರೆ ಶುರು ಮಾಡಿಕೊಂಡಿದ್ದಾರೆ, ಹಾಗೂ ಅವರು ಅಧಿಕಾರದಲ್ಲಿದ್ದಾಗ ನೆನಪಾಗದ ಮೇಕೆದಾಟು...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...