Friday, June 20, 2025

mekedatu projeckt

ಡಿ.ಕೆ. ಶಿವಕುಮಾರ್, ಸುರೇಶ್ ಸೂಚನೆ ಮೇರೆಗೆ ಸಂಗಮದಿಂದ ಪಾದಯಾತ್ರೆ ಮಾರ್ಗದುದ್ದಕ್ಕೂ ಸ್ವಚ್ಛತೆ ಕಾರ್ಯ

ಮೇಕೆದಾಟು ಪಾದಯಾತ್ರೆ ಆರಂಭಗೊಂಡ ಸಂಗಮದಿಂದ ಹಿಡಿದು ಪಾದಯಾತ್ರೆ ನಡೆದ ದಾರಿಯುದ್ದಕ್ಕೂ ಸ್ವಚ್ಛತೆ ಕಾರ್ಯ ಭರದಿಂದ ನಡೆದಿದೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಸ್ವಯಂಸೇವಕರು ಈ ಸ್ಚಚ್ಚತಾ ಕಾರ್ಯ ನಡೆಸುತ್ತಿದ್ದಾರೆ.ಪ್ಲಾಸ್ಟಿಕ್ ಕಾಲಿ ಬಾಟಲಿಗಳು, ಪ್ಲಾಸ್ಟಿಕ್ ಕವರ್ ಗಳು, ಪ್ಲೇಟ್ ಗಳು, ಕಾಗದಗಳು, ಬಳಸಿ...

ಸರ್ಕಾರ ಸುಳ್ಳು ಕೊರೊನಾ ಪ್ರಕರಣ ನೀಡುತ್ತಿದೆ. ನ್ಯಾಯಾಂಗ ತನಿಕೆಗೆ ಆದೇಶಿಸಿ; ಡಿಕೆ ಶಿವಕುಮಾರ್

ಸರ್ಕಾರ ಕೊರೊನಾಕ್ಕೆ ಕಡಿವಾಣ ಹಾಕಲು ನಾನಾ ಕಸರತ್ತುಗಳನ್ನು ಮಾಡುತ್ತಿದೆ, ಇತ್ತ ವಿಪಕ್ಷ ನಾಯಕರು ನಮ್ಮ ನೀರು ನಮ್ಮ ಹಕ್ಕು ಎಂದು ಮೇಕೆದಾಟು 2 ನೇ ದಿನದ ಪಾದಯಾತ್ರೆಯಲ್ಲಿ ತೊಡಗಿದ್ದಾರೆ. ಇದರ ಜೊತೆಗೆ ಸಾರ್ವಜನಿಕರು ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ, ನಾವು ಕೊರೊನ ನಿಯಮವನ್ನು ಉಲ್ಲಂಘಿಸಿದರೆ ದಂಡವನ್ನು ವಿಧಿಸುತ್ತೀರಿ, ಸಾವಿರಾರು ಜನರನ್ನು ಸೇರಿಸಿಕೊಂಡು ಮಾಡುತ್ತಿರುವಪಾದಯಾತ್ರೆಗೆ ನೀವೇಕೆ ಕಡಿವಾಣ...

ಕಾಂಗ್ರೆಸ್ ಪಾದಯಾತ್ರೆಗೆ ಪಟ್ಟು ಬಿಜೆಪಿಗೆ ಸಿಟ್ಟು..

ರಾಜ್ಯದಲ್ಲಿ ಒಂದು ಕಡೆ ಬಿಜೆಪಿ ಸರ್ಕಾರ ಕೋವಿಡ್-19 ನಿಯಂತ್ರಣಕ್ಕೆ ಜನರ ವಿರೋಧದ ನಡುವೆ ವೀಕೆಂಡ್ ಕರ್ಫ್ಯೂವನ್ನು ಜಾರಿಗೆ ತಂದಿದೆ.ಅತ್ತ ಕಾಂಗ್ರೆಸ್ ಕೊರೊನಾಕ್ಕೆ ವಿರುದ್ಧವಾಗಿ ನಾವು ಮೇಕೆದಾಟು ಪಾದಯಾತ್ರೆಯನ್ನು ಮಾಡೇ ಮಾಡುತ್ತೇವೆ ಎಂದು ಪಟ್ಟುಬಿದ್ದಿದೆ.ಈಗ ಕೊರೊನಾ ನಡುವೆ ರಾಜಕೀಯ ಹಗ್ಗಜಗ್ಗಾಟ ಶುರುವಾಗಿದೆ.ಈಗಾಗಿ ಕೆಲಹೊತ್ತಿನಲ್ಲೇ ಕೊರೊನ ನಿಯಮದ ಬೆನ್ನಲ್ಲೆ ಕಾಂಗ್ರೆಸ್ ಕೈನಾಯಕರು ಪಾದಯಾತ್ರೆಯನ್ನು ಮಾಡಲು ಸಿದ್ದರಾಗಿದ್ದಾರೆ. ಇತ್ತ...

ಮೇಕೆದಾಟು ಯೋಜನೆ ತ್ವರಿತಗತಿಗೆ ಆಗ್ರಹ AAPಯಿಂದ ಉಪವಾಸ ಸತ್ಯಾಗ್ರಹ

ಬೆಂಗಳೂರು : ಮೇಕೆದಾಟು ಯೋಜನೆಯ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ವಿಳಂಬ ನೀತಿಯನ್ನು ಖಂಡಿಸಿ, ಎಎಪಿಯ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರ ನೇತೃತ್ವದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲು ಆಮ್‌ ಆದ್ಮಿ ಪಾರ್ಟಿ ನಿರ್ಧರಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿಯ ರಾಜಕೀಯ ಚಟುವಟಿಕೆ ವಿಭಾಗದ ಮುಖ್ಯಸ್ಥರಾದ ಫಣಿರಾಜ್‌ ಎಸ್ ವಿ ಯವರು, “ಆಗಸ್ಟ್‌ 5, 2021ರ ಗುರುವಾರದಂದು ಬೆಂಗಳೂರಿನ...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img