Thursday, June 19, 2025

mekedatu

Congress ನಡೆಸುತ್ತಿರುವಂತ ಪಾದಯಾತ್ರೆಗೆ ನಮ್ಮ ಬೆಂಬಲ ಇಲ್ಲ : ವಾಟಾಳ್ ನಾಗರಾಜ್

ರಾಮನಗರ: ಜ.9ರಂದು ಮೇಕೆದಾಟು ಯೋಜನೆ ( Mekedatu Project ) ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಪಾದಯಾತ್ರೆಗೆ ( mekedatu padayatre ) ನಮ್ಮ ಬೆಂಬಲವಿಲ್ಲ ಎಂಬುದಾಗಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ (Vatal Nagaraj ) ತಿಳಿಸಿದ್ದಾರೆ. ನಗರದಲ್ಲಿ ಇಂದು ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ...

Lockdown ಜಾರಿಗೂ ನಾವು ಹೆದರುವುದಿಲ್ಲ : ಡಿ.ಕೆ.ಶಿವಕುಮಾರ್‌

ಬೆಂಗಳೂರು (ಜ. 04): ಕೊರೋನಾ ಪ್ರಕರಣಗಳನ್ನು ಹೆಚ್ಚಾಗಿ ಸೃಷ್ಟಿಸಿ ಮೇಕೆದಾಟು ಪಾದಯಾತ್ರೆ (Mekedatu) ತಡೆಯಲು ರಾಜ್ಯ ಬಿಜೆಪಿ ಸರ್ಕಾರದವರು ಯತ್ನಿಸುತ್ತಿದ್ದಾರೆ. ಲಾಕ್‌ಡೌನ್‌(Lockdown)ಜಾರಿಯಾದರೂ ನಾವು ಪಾದಯಾತ್ರೆ ನಡೆಸುತ್ತೇವೆ. ಲಾಕ್‌ಡೌನ್‌ ಜಾರಿಗೂ ನಾವು ಹೆದರುವುದಿಲ್ಲ. ಮೇಕೆದಾಟು ಪಾದಯಾತ್ರೆ ತಡೆಯಲು ಸಾಧ್ಯವಿಲ್ಲ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಹೇಳಿದರು. ನಮ್ಮ ಪಾದಯಾತ್ರೆಗೆ ವ್ಯಾಪಕ ಟೀಕೆ ಕೇಳಿ ಬರುತ್ತಿದೆ....

ಇಂದಿನ ಪ್ರಮುಖ ಟಾಪ್ 10 ಸುದ್ದಿಗಳು

ಜಪಾನ್ 100ನೇ ಪ್ರಧಾನಿಯಾಗಿ ಕಿಶಿಡಾ ಅಧಿಕಾರ ಸ್ವೀಕಾರ ಜಪಾನಿನ 100ನೇ ಪ್ರಧಾನಿಯಾಗಿ ಫುಮಿಯೋ ಕಿಶಿಡಾ ಅಧಿಕಾರ ಸ್ವೀಕರಿಸಿದ್ದಾರೆ. ಲಿಬರಲ್ ಡೆಮಾಕ್ರೆಟಿಕ್ ಪಾರ್ಟಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಕಿಶಿಡಾ ಇಂದು ಪ್ರಧಾನಿ ಗದ್ದುಗೆ ಏರಿದ್ದಾರೆ. ವಿದೇಶಾಂಗ ವ್ಯವಹಾರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕಿಶಿಡಾ, ಪ್ರಧಾನಿ ಹುದ್ದೆಗೆ ಆಯ್ಕೆಯಾಗುತ್ತಿದ್ದಂತೆ ತಮ್ಮ ನೂತನ ಕ್ಯಾಬಿನೆಟ್​ನ್ನು ಘೋಷಿಸಿದ್ದಾರೆ. 20 ಮಂದಿ...

ಮೇಕೆದಾಟು ಯೋಜನೆ ತ್ವರಿತಗತಿಗೆ ಆಗ್ರಹ AAPಯಿಂದ ಉಪವಾಸ ಸತ್ಯಾಗ್ರಹ

ಬೆಂಗಳೂರು : ಮೇಕೆದಾಟು ಯೋಜನೆಯ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ವಿಳಂಬ ನೀತಿಯನ್ನು ಖಂಡಿಸಿ, ಎಎಪಿಯ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರ ನೇತೃತ್ವದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲು ಆಮ್‌ ಆದ್ಮಿ ಪಾರ್ಟಿ ನಿರ್ಧರಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿಯ ರಾಜಕೀಯ ಚಟುವಟಿಕೆ ವಿಭಾಗದ ಮುಖ್ಯಸ್ಥರಾದ ಫಣಿರಾಜ್‌ ಎಸ್ ವಿ ಯವರು, “ಆಗಸ್ಟ್‌ 5, 2021ರ ಗುರುವಾರದಂದು ಬೆಂಗಳೂರಿನ...
- Advertisement -spot_img

Latest News

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್: ನಿಖಿಲ್ ಕುಮಾರ್ ಫಸ್ಟ್ ರಿಯಾಕ್ಷನ್

Political News: ಕೇತಗಾನಹಳ್ಳಿ ಜಮೀನಿನ ವಿಚಾರವಾಗಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಈ ಬಗ್ಗೆ ಅವರ ಪುತ್ರ ನಿಖಿಲ್ ಕುಮಾರ್ ಫಸ್ಟ್ ರಿಯಾಕ್ಷನ್...
- Advertisement -spot_img