Tuesday, October 14, 2025

melukote

ನವರಾತ್ರಿ ವೈಭವ ಮೇಲುಕೋಟೆ ಶರನ್ನವರಾತ್ರಿ ಆರಂಭ !

ಈಗಾಗಲೇ ನಾಡಹಬ್ಬ ಮೈಸೂರು ದಸರಾ ಆರಂಭವಾಗಿದೆ. ಮೈಸೂರು ಮನೆತನದ ಕುಲದೈವ ಶ್ರೀಚೆಲುವನಾರಾಯಣಸ್ವಾಮಿಯ ಸನ್ನಿಧಿಯಲ್ಲಿ ಮಹಾಲಕ್ಷ್ಮಿಕಲ್ಯಾಣನಾಯಕಿ ದೇವಿಗೆ ನಡೆದ ಬಂಗಾರದ ಶೇಷವಾಹನೋತ್ಸವದೊಂದಿಗೆ ಸೋಮವಾರ ನವರಾತ್ರಿ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡಲಾಗಿದೆ. ದೇವಿ ಮೂರ್ತಿಯನ್ನು ಅಲಂಕರಿಸಿ ಬಂಗಾರದ ಶೇಷವಾಹನೋತ್ಸವ ಮತ್ತು ಪಲ್ಲಕ್ಕಿ ಉತ್ಸವ ಮೇಲೆಕೋಟೆಯ ರಾಜಬೀದಿಯಲ್ಲಿ ವೈಭವದಿಂದ ಜರುಗಿತು. ನವರಾತ್ರಿ ಅಂಗವಾಗಿ ಪ್ರತಿದಿನ ಬೆಳಿಗ್ಗೆ 6.30ಕ್ಕೆ ನಿತ್ಯಪೂಜೆ, 11...

ಚೆಲುವ ನಾರಾಯಣನ ಕಲ್ಯಾಣೋತ್ಸವ : ಮೇಲುಕೋಟೆ ಕೃಷ್ಣರಾಜಮುಡಿ ಬ್ರಹ್ಮೋತ್ಸವಕ್ಕೆ ಚಾಲನೆ

ಮೇಲುಕೋಟೆ. ಈ ಸ್ಥಳ ಅದೆಷ್ಟು ಜನಪ್ರಿಯ ಅಂದರೆ ಇದರ ಬಗ್ಗೆ ಲೆಕ್ಕವಿಲ್ಲದಷ್ಟು ಹಾಡುಗಳು ಸಿನಿಮಾಗಳಲ್ಲಿ ಮೂಡಿಬಂದಿದೆ. ಹಾಡುಗಳಷ್ಟೇ ಅಲ್ಲ, ಹಾಡಿನ ಶೂಟಿಂಗ್ ಸಹ ಇಲ್ಲಿ ನಡೆದಿದೆ. ಕೇವಲ ಕನ್ನಡ, ದಕ್ಷಿಣ ಭಾರತದ ಸಿನಿಮಾಗಳು ಮಾತ್ರವಲ್ಲದೆ, ಬಾಲಿವುಡ್ ಮಂದಿಗೂ ಈ ಸ್ಥಳ ಭಾರೀ ಫೇವರಿಟ್. ನೂರಾರು ಭಕ್ತರು ಪ್ರತಿದಿನ ಸ್ವಾಮಿ ಚೆಲುವ ನಾರಾಯಣ ಸ್ವಾಮಿಯ ದರ್ಶನಕ್ಕೆ...

ಮೇಲುಕೋಟೆಗೆ ಎಷ್ಟೆಲ್ಲ ಹೆಸರಿದೆ ಗೊತ್ತಾ..? ಆ ಹೆಸರುಗಳು ಹೇಗೆ ಬಂದವು..?

ಹುತ್ತದಲ್ಲಿ ಹುದುಗಿದ್ದ ನಾರಾಯಣ ದೇವರನ್ನು ರಾಮಾನುಜಾಚಾರ್ಯರು ಹೊರತೆಗೆದರು, ನಂತರ ಮೇಲುಕೋಟೆ ದೇವಸ್ಥಾನದಲ್ಲಿ ಆ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ನಂತರ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಸ್ಥಾನ ನಿರ್ಮಾಣವಾಯಿತು ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಆದ್ರೆ ಮೇಲುಕೋಟೆಗೆ ಹಲವಾರು ಹೆಸರುಗಳಿದೆ. ಹಾಗಾದ್ರೆ ಯಾವುದು ಆ ಹೆಸರುಗಳು..? ಆ ಹೆಸರುಗಳು ಬರಲು ಕಾರಣವೇನು ಅಂತಾ ನೋಡೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ...

2 ಸಾವಿರ ಕುಟುಂಬಗಳಿಗೆ ದಿನಸಿ ವಿತರಣೆ

ಕರ್ನಾಟಕ ಟಿವಿ ಮಂಡ್ಯ : ಲಾಕ್ ಡೌನ್ ನಿಮದ ನಗರ ಪ್ರದೇಶ ಜನರಷ್ಟೇ ಅಲ್ಲ ಗ್ರಾಮೀಣ ಭಾಗದ ಜನರೂ ಸಮಸ್ಯೆ ಸಿಲುಕಿದ್ದಾರೆ.. ಹೀಗಾಗಿ ಸಂಸದೆ ಸುಮಲತಾ ಹಾಗೂ ದರ್ಶನ್ ಪುಟ್ಟಣ್ಣಯ್ಯ ಬೆಂಬಲಿಗರು ಮೇಲುಕೋಟೆ ಹೋಬಳಿಯ 2 ಸಾವಿರ ಕುಟುಂಬಗಳಿಗೆ ದಿನಸಿ ವಿತರಣೆ ಮಾಡಿದ್ದಾರೆ.. ಮೇಲುಕೋಟೆಯ ಆನಂದಾಶ್ರಮ ಸ್ವಾಮೀಜಿಗಳಾದ ಶ್ರೀ ಶ್ರೀ ಶ್ರೀ ಶಠಗೋಪ ರಾಮಾನುಜ...
- Advertisement -spot_img

Latest News

ಡಿನ್ನರ್‌ ಮೀಟಿಂಗ್‌ನಲ್ಲಿ ಸಚಿವರಿಗೆ ಸಿದ್ದು ತರಾಟೆ! ಇನ್‌ಸೈಡ್‌ ಸ್ಟೋರಿ

ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು....
- Advertisement -spot_img