Saturday, April 19, 2025

melukote cheluvanarayana

ಮೇಲಿಕೋಟೆಯಲ್ಲಿ ವೈರಮುಡಿ ಬ್ರಹ್ಮೋತ್ಸವ, ಏ 5 ರಂದು ಚೆಲುವನಾರಾಯಣ ಸ್ವಾಮಿಯ ಉತ್ಸವ

ಜಿಲ್ಲಾ ಸುದ್ದಿಗಳು: 'ಇಂದಿನಿಂದ ವಿಶ್ವ ವಿಖ್ಯಾತ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ'ವಿಜೃಂಭಣೆಯಿಂದ ಜರುಗಲಿದ್ದೂ ಅದ್ದೂರಿಯಾಗಿ ಜರುಗಲಿರುವ ಈ ವೈರಮುಡಿ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಈ ವೈರಮುಡಿ ಬ್ರಹ್ಮೋತ್ಸವವು ಇಂದಿನಿಂದ ಏ 8 ರವರೆಗೆ ಜರುಗಲಿದ್ದು ಬರೋಬ್ಬರಿ 12 ದಿನಗಳ ಕಾಲ ಅದ್ದೂರಿಯಾಗಿ ಜರುಗಲಿದೆ ಇನ್ನು ಈ ಉತ್ಸವಕ್ಕೆ  ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ದತೆಗಳು ನಡೆಯುತ್ತಿದೆ. ಇನ್ನು  ಏಪ್ರಿಲ್...

ಮೇಲುಕೋಟೆ ಚೆಲುವ ನಾರಾಯಣ ದೇವಸ್ಥಾನದ ಬಗ್ಗೆ ಮಾಹಿತಿ..

ಮೈಸೂರು, ಮಂಡ್ಯ ಪ್ರಾಂತ್ಯದಲ್ಲಿ, ರಾಜ ಮಹಾರಾಜರ ಕಾಲದಲ್ಲಿ ನಿರ್ಮಾಣವಾದ ಹಲವಾರು ದೇವಸ್ಥಾನಗಳಿದೆ. ಈ ಪ್ರಾಂತ್ಯದಲ್ಲಿ ವೈಷ್ಣವರು ಮತ್ತು ಒಕ್ಕಲಿಗರೇ ಹೆಚ್ಚಾಗಿರುವುದರಿಂದ, ದೇವಿ ದೇವಸ್ಥಾನ ಮತ್ತು ವಿಷ್ಣುವಿಗೆ ಸೇರಿದ ದೇವಸ್ಥಾನಗಳೇ ಹೆಚ್ಚಿದೆ. ಅಂಥ ದೇವಸ್ಥಾನಗಳಲ್ಲಿ ಮೇಲುಕೋಟೆ ಚೆಲುವ ನಾರಾಯಣ ಸ್ವಾಮಿ ದೇವಸ್ಥಾನ ಕೂಡ ಒಂದು. ಆ ದೇವಸ್ಥಾನದ ಹಿನ್ನೆಲೆ ಏನು ಅನ್ನೋದನ್ನ ತಿಳಿಯೋಣ ಬನ್ನಿ.. https://youtu.be/elyfVW7MULY ಮಂಡ್ಯ ಜಿಲ್ಲೆಯ...
- Advertisement -spot_img

Latest News

Tumakuru News: ಜಾತಿ ಗಣತಿ ನಂಗೆ ಗೊತ್ತೇ ಇಲ್ಲ, ಇನ್ನೊಮ್ಮೆ ಸಮೀಕ್ಷೆಯಾಗಲಿ : ಸಿದ್ದಗಂಗಾ ಶ್ರೀ

Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ...
- Advertisement -spot_img