Thursday, August 13, 2026

Melukote Cheluvanarayana swamy

Mandya: ಮೇಲುಕೋಟೆ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವಕ್ಕೆ ವಿದ್ಯುಕ್ತ ಚಾಲನೆ

Mandya News: ಮಂಡ್ಯ: ಮಂಡ್ಯದ ಪಾಂಡವರಪುರ ತಾಲೂಕಿನ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ವೈರಮುಡಿ ಬ್ರಹ್ಮೋತ್ಸವಕ್ಕೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಗರುಡದೇವ ಬ್ರಹ್ಮೋತ್ಸವಕ್ಕೆ ದೇವಾನುದೇವತೆಗಳನ್ನು ಮತ್ತು ಭಕ್ತರನ್ನು ಆಹ್ವಾನಿಸುತ್ತಾನೆಂಬ ಸಂಪ್ರದಾಯವಿದ್ದು, ಬ್ರಹ್ಮೋತ್ಸವದ ಮೊದಲ ದಿನ ಗರುಡ ದ್ವಜಾರೋಹಣ ನೆರವೇರಿಸಲಾಯಿತು. ಚೆಲುವನಾರಾಯಣಸ್ವಾಮಿಯವರೊಂದಿಗೆ ಗರುಡಪಟದ ಉತ್ಸವ ನಡೆದ ನಂತರ ಗರುಡನಾಮ ಪಾರಾಯಣ ಮಾಡಿ ಚಿನ್ನದ ದ್ವಜ ಸ್ತಂಭದ ಮೇಲೆ...
- Advertisement -spot_img

Latest News

ಮಕ್ಕಳ ಸಮ್ಮುಖದಲ್ಲಿ ಬಹುಕಾಲದ ಗೆಳತಿಯನ್ನು ವಿವಾಹವಾದ ಕ್ರಿಸ್ಟಿಯಾನೋ ರೋನಾಲ್ಡೊ

Sports News: ಹಲವು ವರ್ಷಗಳಿಂದ ಲಿವ್ ಇನ್ ರಿಲೆಶನ್‌ಶಿಪ್‌ನಲ್ಲಿದ್ದು, ಮಕ್ಕಳು ಜನಿಸಿದ ಬಳಿಕ ಇದೀಗ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಾಲ್ಡೋ ಬಹುಕಾಲದ ಗೆಳತಿ ಜಾರ್ಜಿನಾ ರೋಡ್ರಿಗಸ್...
- Advertisement -spot_img